ಬ್ರೇಕಿಂಗ್ ನ್ಯೂಸ್
02-10-21 04:51 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಪೋಷಕರು ಹೊರಗೆ ಹೋಗಿದ್ದ ಸಮಯದಲ್ಲಿ 11ನೇ ಮಹಡಿಯಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕ ಆಯ ತಪ್ಪಿ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಆರ್ಆರ್ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಫ್ಟ್ವೇರ್ ಇಂಜಿನಿಯರ್ ಪುತ್ರ ಗಗನ್ ಮೃತಪಟ್ಟ ಬಾಲಕ. ಬನಶಂಕರಿ 3ನೇ ಹಂತದಲ್ಲಿರುವ ಶೋಭಾ ವ್ಯಾಲಿವ್ಯೂ ಅಪಾರ್ಟ್ಮೆಂಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗಗನ್ ನಿನ್ನೆ ಸ್ನೇಹಿತರ ಜೊತೆ ಆಟವಾಡುತ್ತಿದ್ದುದನ್ನು ಗಮನಿಸಿದ ಪೋಷಕರು, ಮಗನನ್ನು ಬಿಟ್ಟು ಕಾರ್ಯನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಡಿಯಿಂದ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು.

ಪೋಷಕರು ಮನೆಗೆ ಬರುವಷ್ಟರಲ್ಲಿ ಮಗನ ಸಾವಿನ ಸುದ್ದಿ ತಿಳಿದು ಆಘಾತಕ್ಕೊಳಗಾದರು. ಘಟನೆ ಸಂಬಂಧ ಆರ್ಆರ್ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪೋಷಕರೇ ಎಚ್ಚರ:
ಅಪಾರ್ಟ್ಮೆಂಟ್ ಆಗಿರಬಹುದು, ಇಲ್ಲವೇ ಬಹುಮಹಡಿ ಕಟ್ಟಡದಲ್ಲಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ನೆಲೆಸಿರುವವರು ಈ ಬಗ್ಗೆ ಹೆಚ್ಚು ಗಮನಹರಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಕಣ್ಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಅನಾಹುತಗಳು ಸಂಭವಿಸಿಯೇ ಬಿಡುತ್ತವೆ. ಹಾಗಾಗಿ ಮಕ್ಕಳ ಬಗ್ಗೆ ಜಾಗೃತಿ ವಹಿಸುವ ಮೂಲಕ ಮಕ್ಕಳನ್ನು ಪ್ರಾಣಾಪಾಯಗಳಿಂದ ತಪ್ಪಿಸಿಕೊಳ್ಳಬೇಕಿದೆ.
11 year old boy fell from 11th floor dies in banashankari apartment.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm