ಬ್ರೇಕಿಂಗ್ ನ್ಯೂಸ್
02-10-21 04:51 pm Headline Karnataka News Network ಕರ್ನಾಟಕ
ಬೆಂಗಳೂರು, ಅ.2: ಪೋಷಕರು ಹೊರಗೆ ಹೋಗಿದ್ದ ಸಮಯದಲ್ಲಿ 11ನೇ ಮಹಡಿಯಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕ ಆಯ ತಪ್ಪಿ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಆರ್ಆರ್ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಾಫ್ಟ್ವೇರ್ ಇಂಜಿನಿಯರ್ ಪುತ್ರ ಗಗನ್ ಮೃತಪಟ್ಟ ಬಾಲಕ. ಬನಶಂಕರಿ 3ನೇ ಹಂತದಲ್ಲಿರುವ ಶೋಭಾ ವ್ಯಾಲಿವ್ಯೂ ಅಪಾರ್ಟ್ಮೆಂಟ್ನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗಗನ್ ನಿನ್ನೆ ಸ್ನೇಹಿತರ ಜೊತೆ ಆಟವಾಡುತ್ತಿದ್ದುದನ್ನು ಗಮನಿಸಿದ ಪೋಷಕರು, ಮಗನನ್ನು ಬಿಟ್ಟು ಕಾರ್ಯನಿಮಿತ್ತ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಹಡಿಯಿಂದ ಪಕ್ಕದ ಕ್ಲಬ್ ಹೌಸ್ನ 5ನೇ ಮಹಡಿಗೆ ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು.

ಪೋಷಕರು ಮನೆಗೆ ಬರುವಷ್ಟರಲ್ಲಿ ಮಗನ ಸಾವಿನ ಸುದ್ದಿ ತಿಳಿದು ಆಘಾತಕ್ಕೊಳಗಾದರು. ಘಟನೆ ಸಂಬಂಧ ಆರ್ಆರ್ ನಗರ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪೋಷಕರೇ ಎಚ್ಚರ:
ಅಪಾರ್ಟ್ಮೆಂಟ್ ಆಗಿರಬಹುದು, ಇಲ್ಲವೇ ಬಹುಮಹಡಿ ಕಟ್ಟಡದಲ್ಲಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ನೆಲೆಸಿರುವವರು ಈ ಬಗ್ಗೆ ಹೆಚ್ಚು ಗಮನಹರಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಕಣ್ಮುಚ್ಚಿ ಕಣ್ಣು ತೆರೆಯುವಷ್ಟರಲ್ಲಿ ಅನಾಹುತಗಳು ಸಂಭವಿಸಿಯೇ ಬಿಡುತ್ತವೆ. ಹಾಗಾಗಿ ಮಕ್ಕಳ ಬಗ್ಗೆ ಜಾಗೃತಿ ವಹಿಸುವ ಮೂಲಕ ಮಕ್ಕಳನ್ನು ಪ್ರಾಣಾಪಾಯಗಳಿಂದ ತಪ್ಪಿಸಿಕೊಳ್ಳಬೇಕಿದೆ.
11 year old boy fell from 11th floor dies in banashankari apartment.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm