ಬ್ರೇಕಿಂಗ್ ನ್ಯೂಸ್
10-09-20 09:39 pm Mysore Reporter ಕರ್ನಾಟಕ
ಮೈಸೂರು, ಸೆಪ್ಟೆಂಬರ್ 10: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜಮೀರ್ ಅಹಮ್ಮದ್ ಅವರನ್ನ ನೀವು ಯಾಕೆ ಬಂಧಿಸಿಲ್ಲ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪೊಲೀಸರನ್ನು ಪ್ರಶ್ನೆ ಮಾಡಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಂಸದ, ಪ್ರಶಾಂತ್ ಸಂಬರಗಿ ಹಲವರ ಹೆಸರು ಹೇಳಿದ್ದಾರೆ. ಆ ಪಟ್ಟಿಯಲ್ಲಿ ಜಮೀರ್ ಅಹಮ್ಮದ್ ಹೆಸರು ಸಹ ಇದೆ. ಇದುವರೆಗೂ ಜಮೀರ್ ಅಹಮ್ಮದ್ ರನ್ನ ಯಾಕೆ ಬಂಧಿಸಿಲ್ಲ. ಯಾಕೆ ವಿಚಾರಣೆಗೆ ಒಳಪಡಿಸಿಲ್ಲ. ಇದರ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.
ತನಿಖಾಧಿಕಾರಿಗಳಿಗೆ ಪ್ರಶಾಂತ್ ಸಂಬರಗಿ ಆರೋಪಗಳ ಮೇಲೆ ಅನುಮಾನಗಳಿದ್ದರೆ ಅವರನ್ನು ತನಿಖೆಗೆ ಒಳಪಡಿಸಿ. ಆರೋಪಗಳಿಗೆ ಪೂರಕವಾದ ದಾಖಲೆಗಳಿದ್ದರೆ ಸಂಗ್ರಹಿಸಿಕೊಂಡು ತನಿಖೆ ಮುಂದುವರಿಸಿ ಎಂದು ಸಲಹೆ ಮಾಡಿದ ಪ್ರತಾಪಸಿಂಹ, ಡ್ರಗ್ಸ್ ವಿಚಾರದಲ್ಲಿ ರಾಜಕೀಯ ಪ್ರಭಾವ ಕೆಲಸ ಮಾಡಿರೋದನ್ನು ಒಪ್ಪಿಕೊಂಡಿದ್ದಾರೆ.
ಇಂತಹ ಪ್ರಕರಣಗಳಲ್ಲಿ ರಾಜಕೀಯ ಬೆರಸಿಕೊಳ್ಳುವುದು ಸಹಜ. ಆದರೆ ಗೃಹ ಮಂತ್ರಿಗಳು ಯಾವುದೇ ಪ್ರಭಾವಕ್ಕೆ ಮಣಿಯಲ್ಲ ಅಂತ ಹೇಳಿದ್ದಾರೆ. ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಯಾವುದೇ ಮುಲಾಜಿಲ್ಲದೆ ಪೊಲೀಸರು ಕೆಲಸ ಮಾಡುವಂತಾಗಬೇಕು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm