ಬ್ರೇಕಿಂಗ್ ನ್ಯೂಸ್
10-09-20 09:39 pm Mysore Reporter ಕರ್ನಾಟಕ
ಮೈಸೂರು, ಸೆಪ್ಟೆಂಬರ್ 10: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜಮೀರ್ ಅಹಮ್ಮದ್ ಅವರನ್ನ ನೀವು ಯಾಕೆ ಬಂಧಿಸಿಲ್ಲ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಪೊಲೀಸರನ್ನು ಪ್ರಶ್ನೆ ಮಾಡಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಂಸದ, ಪ್ರಶಾಂತ್ ಸಂಬರಗಿ ಹಲವರ ಹೆಸರು ಹೇಳಿದ್ದಾರೆ. ಆ ಪಟ್ಟಿಯಲ್ಲಿ ಜಮೀರ್ ಅಹಮ್ಮದ್ ಹೆಸರು ಸಹ ಇದೆ. ಇದುವರೆಗೂ ಜಮೀರ್ ಅಹಮ್ಮದ್ ರನ್ನ ಯಾಕೆ ಬಂಧಿಸಿಲ್ಲ. ಯಾಕೆ ವಿಚಾರಣೆಗೆ ಒಳಪಡಿಸಿಲ್ಲ. ಇದರ ಹಿಂದಿನ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.
ತನಿಖಾಧಿಕಾರಿಗಳಿಗೆ ಪ್ರಶಾಂತ್ ಸಂಬರಗಿ ಆರೋಪಗಳ ಮೇಲೆ ಅನುಮಾನಗಳಿದ್ದರೆ ಅವರನ್ನು ತನಿಖೆಗೆ ಒಳಪಡಿಸಿ. ಆರೋಪಗಳಿಗೆ ಪೂರಕವಾದ ದಾಖಲೆಗಳಿದ್ದರೆ ಸಂಗ್ರಹಿಸಿಕೊಂಡು ತನಿಖೆ ಮುಂದುವರಿಸಿ ಎಂದು ಸಲಹೆ ಮಾಡಿದ ಪ್ರತಾಪಸಿಂಹ, ಡ್ರಗ್ಸ್ ವಿಚಾರದಲ್ಲಿ ರಾಜಕೀಯ ಪ್ರಭಾವ ಕೆಲಸ ಮಾಡಿರೋದನ್ನು ಒಪ್ಪಿಕೊಂಡಿದ್ದಾರೆ.
ಇಂತಹ ಪ್ರಕರಣಗಳಲ್ಲಿ ರಾಜಕೀಯ ಬೆರಸಿಕೊಳ್ಳುವುದು ಸಹಜ. ಆದರೆ ಗೃಹ ಮಂತ್ರಿಗಳು ಯಾವುದೇ ಪ್ರಭಾವಕ್ಕೆ ಮಣಿಯಲ್ಲ ಅಂತ ಹೇಳಿದ್ದಾರೆ. ಅವರ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಯಾವುದೇ ಮುಲಾಜಿಲ್ಲದೆ ಪೊಲೀಸರು ಕೆಲಸ ಮಾಡುವಂತಾಗಬೇಕು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm