ಬ್ರೇಕಿಂಗ್ ನ್ಯೂಸ್
08-10-21 04:55 pm Headline Karnataka News Network ಕರ್ನಾಟಕ
ಬೆಂಗಳೂರು, ಅ.8 : ಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ರೈತರ ಮೇಲೆ ಬಿಜೆಪಿ ಕಾರ್ಯಕರ್ತರು ಜೀಪು ಹರಿಸಿದ ಘಟನೆಯನ್ನು ಅಣಕಿಸಿ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿಜೆಪಿ ನಾಯಕರನ್ನು ಕೆಣಕುವ ರೀತಿ ಹೇಳಿಕೆ ನೀಡಿದ್ದಾರೆ.
ದೇಶದ ಜನರಲ್ಲಿ ಒಂದು ಮನವಿ, ಬಿಜೆಪಿ ನಾಯಕರು ಯಾವುದೇ ಕಡೆ ರಸ್ತೆಯಲ್ಲಿ ವಾಹನಗಳಲ್ಲಿ ತೆರಳುತ್ತಿದ್ದರೆ, ಕೂಡಲೇ ಮೊಬೈಲ್ ನಲ್ಲಿ ಕ್ಯಾಮರಾ ತೆರೆದು ರೆಕಾರ್ಡ್ ಮಾಡಿ. ಬಿಜೆಪಿ ನಾಯಕರು ಎಲ್ಲಿ ಏನು ಮಾಡುತ್ತಾರೆಂದು ಹೇಳಕ್ಕೆ ಆಗುವುದಿಲ್ಲ. ಎಲ್ಲಿಯಾದ್ರೂ ಜನರ ಮೇಲೆ ಕಾರು ಹರಿಸಿ, ಸಾಯಿಸಿದರೆ ಆಗ ನಿಮ್ಮ ಕ್ಯಾಮರಾ ರೆಕಾರ್ಡ್ ದೊಡ್ಡ ಸಾಕ್ಷ್ಯವಾಗುತ್ತದೆ. ದೇಶಕ್ಕೆ ನಿಮ್ಮ ದೊಡ್ಡ ಕೊಡುಗೆಯಾಗುತ್ತದೆ ಎಂದು ಡಿಕೆ ಶಿವಕುಮಾರ್ ವಿಡಿಯೋ ಹೇಳಿಕೆಯನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲಖೀಮ್ ಪುರ್ ಖೇರಿಯಲ್ಲಿ ಕೇಂದ್ರ ಸಚಿವನ ಮಗನ ಜೀಪು ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಅವರ ಮೇಲಿಂದ ಹರಿದು ನಾಲ್ವರು ರೈತರು ಸಾವನ್ನಪ್ಪಿದ್ದರು. ಈ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವಾಗಲೇ ಅದನ್ನು ಅಣಕಿಸಿ, ಡಿಕೆಶಿ ಹೇಳಿಕೆ ನೀಡಿದ್ದಾರೆ.
ಇದಲ್ಲದೆ, ಬಿಜೆಪಿ ನಾಯಕರು ಕಾರಿನಲ್ಲಿ ನಿಮ್ಮ ಹತ್ತಿರದಿಂದ ಬರುತ್ತಾರಂದರೆ, ದಯವಿಟ್ಟು ದೂರವೇ ನಿಂತುಬಿಡಿ. ಈಗಿನ ದಿನಗಳಲ್ಲಿ ಬಿಜೆಪಿ ನಾಯಕರು ಜನರ ಮೇಲೆ ವಾಹನಗಳನ್ನು ಹರಿಸಿ ಕೊಲ್ಲುತ್ತಿದ್ದಾರೆ. ಹಾಗಾಗಿ, ಜನರು ಜಾಗ್ರತೆ ಇರುವಂತೆ ಕೇಳಿಕೊಳ್ಳುತ್ತೇನೆ. ಅಲ್ಲದೆ, ಯಾವಾಗಲೂ ಮೊಬೈಲ್ ಕ್ಯಾಮರಾ ಆನ್ ಮಾಡಿ, ಏನೇ ಆ ರೀತಿಯ ಘಟನೆಗಳಾದಲ್ಲಿ ಅದನ್ನು ರೆಕಾರ್ಡ್ ಮಾಡಿ ಎಂದು ಡಿಕೆಶಿ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದಾರೆ.
Taking a swipe at the BJP, Karnataka Congress chief DK Shivakumar on Thursday, urged people to record videos whenever BJP leaders' cars passed them. Claiming that BJP leaders may 'decide to run over people' whenever they want, Shivakumar said that such videos will be a great service to the nation. His snide comments after BJP leader Ashish Mishra allegedly mowed down 4 farmers with his car in UP's Lakhimpur Kheri.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm