ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm