ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.

ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
08-04-26 08:44 pm
HK News Staffer
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm