ಬ್ರೇಕಿಂಗ್ ನ್ಯೂಸ್
09-10-21 11:43 am Headline Karnataka News Network ಕರ್ನಾಟಕ
ಯಾದಗಿರಿ, ಅ.9 : ಕೋವಿಡ್ ಲಸಿಕೆ ತೆಗೆದುಕೊಳ್ಳಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಹೋದ್ರೆ ಇಲ್ಲಿನ ಜನರಿಗೆ ಮೈಮೇಲೆ ದೇವರು ಬಂದು ಬಿಡುತ್ತೆ.. ಹೌದು.. ಯಾದಗಿರಿ ಜಿಲ್ಲೆಯ ಗ್ರಾಮಗಳಲ್ಲಿ ಜನರು ಕೊರೊನಾ ಲಸಿಕೆಗೆ ಹೆದರಿ ಹೈಡ್ರಾಮಾ ಮಾಡಿದ್ದಾರೆ.
ತಮಗೆ ಲಸಿಕೆ ಹಾಕಿಸಲು ಬಂದ್ರೆ ದೇವರು ಮೈಮೇಲೆ ಬರುತ್ತೆ ಅಂತ ಅಲ್ಲಿನ ಜನ ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಬಂದ ಅಧಿಕಾರಿಗಳಿಗೇ ಆವಾಜ್ ಹಾಕಿದ್ದಾರೆ. ಕೋವಿಡ್ ಲಸಿಕೆಯನ್ನು ತಪ್ಪಿಸಲು ಯಾದಗಿರಿಯ ಹಳ್ಳಿ ಜನ ಫುಲ್ ಹೈಡ್ರಾಮಾ ಮಾಡಿರುವ ವಿಡಿಯೋ ವೈರಲ್ ಆಗಿದೆ.
ವ್ಯಾಕ್ಸಿನ್ ಪಡೆಯಿರಿ ಅಂದ್ರೆ ಮೈಯಲ್ಲಿ ದೇವರು ಬಂದಿರೋ ತರಹ ನಾಟಕವಾಡಿದ ಇಬ್ಬರು ವ್ಯಕ್ತಿಗಳ ವಿಡಿಯೋ ವೈರಲ್ ಆಗಿದೆ. ದೇವರು ಬಂದಿರೋ ತರಹ ನಾಟಕ ಮಾಡೋದ್ದನ್ನ ಕಂಡು ಆರೋಗ್ಯ ಇಲಾಖೆ ಸಿಬ್ಬಂದಿ ಓಡಿ ಹೋಗಿದ್ದಾರೆ ಎನ್ನಲಾಗುತ್ತಿದೆ.
ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹುಲಕಲ್ (ಜೆ) ಮತ್ತು ಪುಟಪಾಕ್ ಗ್ರಾಮದಲ್ಲಿ ಹೀಗೊಂದು ಪ್ರತ್ಯೇಕ ಘಟನೆ ನಡೆದಿದೆ. ದೇವರ ಹೆಸರು ತರಬೇಡಿ, ನಮ್ಮನ್ನು ಮುಟ್ಟಲು ಬರಬೇಡಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಸಮಜಾಯಿಷಿ ನೀಡಲು ಹೋದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಬಾಯಿ ಮುಚ್ ಎಂದು ವ್ಯಕ್ತಿಯೊಬ್ಬ ಗದರಿದ್ದಾನೆ. ಇದರಿಂದ ವ್ಯಾಕ್ಸಿನ್ ಹಾಕಿಸಲು ಗ್ರಾಮಕ್ಕೆ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ.
High drama of village women while Health Department Officer insists to take corona vaccination. The video goes viral.
26-08-25 02:04 pm
Bangalore Correspondent
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am