ಬ್ರೇಕಿಂಗ್ ನ್ಯೂಸ್
09-10-21 07:13 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅ.9 : ಕಾಂಗ್ರೆಸ್ಸಿಗರಲ್ಲಿ ಇರುವ ಗಟ್ಟಿತನ ಇಂದು ಬಿಜೆಪಿ ಮಂದಿಯಲ್ಲಿ ಕಾಣುತ್ತಿಲ್ಲ. ಹಿಂದೂಗಳು ನಿಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವುದು ನೆನಪಿನಲ್ಲಿಟ್ಟುಕೊಂಡು ಮೊದಲು ಹಿಂದುಗಳಿಗೆ ನ್ಯಾಯ ಒದಗಿಸಿ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಶಾಸಕರ ಪತ್ನಿಯರು ಬುರ್ಖಾ ಧರಿಸಿ ಮುಸ್ಲಿಮರ ಬೀದಿಗೆ ಹೋದರೆ, ಒಂದು ಓಟೂ ಬೀಳಲ್ಲ. ಬಿಜೆಪಿಯವರು ಓಟಿಗಾಗಿ ಸೆಕ್ಯೂಲರ್ ಆಗಲು ಹೊರಟಿದ್ದಾರೆ. ಮೈಸೂರಿನಲ್ಲಿ ದೇವಸ್ಥಾನ ಕೆಡವಿದ್ದು, ಗಣೇಶೋತ್ಸವ, ದತ್ತಪೀಠ ವಿಚಾರದಲ್ಲಿ ತೆಗೆದುಕೊಂಡ ಕ್ರಮ ನೋಡಿದರೆ ಹಾಗೆಯೇ ಅನ್ನಿಸುತ್ತದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಇರುವುದೇ ಮುಸ್ಲಿಮರಿಗಾಗಿ. ನಾಳೆ ಅವರ ಮಕ್ಕಳು, ಮೊಮ್ಮಕ್ಕಳು ಮುಸ್ಲಿಮರೇ ಆಗ್ತಾರೆ ಅನ್ನೋದು ಅವರಿಗೆ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
The toughness of the Congress is not seen in the BJP today. Srirama Sena leader Pramod Muthalik expressed his outrage that the Hindus had made BJP to win and first give justice to the Hindus.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm