ಬ್ರೇಕಿಂಗ್ ನ್ಯೂಸ್
14-10-21 01:31 pm Mangaluru Correspondent ಕರ್ನಾಟಕ
ತುಮಕೂರು, ಅ.14: ಎಲ್ಲೋ ಒಂದು ಕಡೆ ಪಕ್ಷ ನನಗೆ ದ್ರೋಹ ಮಾಡ್ತಾ ಇದೆ ಅನ್ನುವ ಮಟ್ಟಕ್ಕೆ ಬಂದಿದೆ. ನಾವು ಕೇಳೋ ವರೆಗೂ ಕೇಳ್ಕೊಂಡು ಬಂದಿದ್ದೇವೆ. ರಾಜ್ಯಾಧ್ಯಕ್ಷರನ್ನ ಕೇಳಿದ್ದೇವೆ, ಮುಖ್ಯಮಂತ್ರಿಗಳನ್ನ ಕೇಳಿದ್ದೇವೆ. ನಮ್ಮನ್ನು ಕಡೆಗಣಿಸಿದ್ರೆ ಯಾವುದೇ ಕಾರಣಕ್ಕೂ ಪಕ್ಷದಲ್ಲಿ ಇರೋಲ್ಲ... ಹೀಗೆಂದು ಬಿಜೆಪಿ ರಾಜ್ಯ ಸರಕಾರದ ವಿರುದ್ಧ ತುಮಕೂರು ಜಿಲ್ಲೆಯ ಬಿಜೆಪಿ ಶಾಸಕರೊಬ್ಬರು ಕಿಡಿಕಾರಿದ್ದಾರೆ.
ತುಮಕೂರು ಜಿಲ್ಲೆಯ ತುರುವೇಕೆರೆ ಶಾಸಕ ಮಸಾಲ ಜಯರಾಂ ಪಕ್ಷ ಮತ್ತು ಸರಕಾರ ತನ್ನನ್ನು ಕಡೆಗಣಿಸಿದರೆ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ಕೊಟ್ಟಿದ್ದಾರೆ.
ಪಕ್ಷದಲ್ಲಿ ಇರೋಲ್ಲಾ ಅಂದ್ರೆ ರಾಜಕೀಯನೇ ಕಡೆ ಮಾಡ್ತೀವಿ. ನಮ್ಮ ತಾಳ್ಮೆಗೂ ಒಂದು ಸಹಕಾರ ಇರಬೇಕು ಈ ತಿಂಗಳ ಅಂತ್ಯಕ್ಕೆ ಗಡುವು ಕೊಟ್ಟಿದ್ದೇವೆ. ನವಂಬರ್ ಅಂತ್ಯದ ವರೆಗೂ ನೋಡ್ತೀವಿ, ನಾವೇನೂ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲಾ. ಒಳ್ಳೆಯ ನಿಗಮ ಕೊಡಿ ಅಂತಾ ಕೇಳಿದ್ದೇವೆ, ಕೊಟ್ರೆ ಕೊಡಲಿ ಇಲ್ಲಾ ಅಂದ್ರೆ ನಾವು ಏನ್ ಮಾಡಬೇಕೋ ಮಾಡ್ತೀವಿ. ಜನ ಓಟ್ ಹಾಕಿದ್ದಾರೆ, ಅವರಿಗೆ ತೃಪ್ತಿ ಆಗೋ ಹಾಗೇ ಕೆಲಸ ಮಾಡಿದ್ದೇನೆ.
ಈ ತಿಂಗಳ ಗಡುವು ಕೊಡ್ತೀನಿ ಕೊಟ್ರೆ ಕೊಡಲಿ ಕೊಡಲಿಲ್ಲ ಅಂದ್ರೆ ಬೇಡ.. ನನಗೆ ಹಂಗೇ ಕೆಲಸ ಮಾಡೋ ತಾಕತ್ತಿದೆ ಅಂತಾ ಹೇಳ್ತೀನಿ. ಯಾವುದಾದ್ರು ಸರಿ ಒಳ್ಳೆದೊಂದು ನಿಗಮ ಕೊಡಿ. ಸಾಂಬರು ಅಭಿವೃದ್ಧಿ ನಿಗಮದಲ್ಲಿ ಹತ್ತು ರೂಪಾಯಿ ದುಡ್ಡಿಲ್ಲ. ನಾನೇ ಊಟ ತಗೊಂಡೋಗಿ ಕೊಟ್ಟು ಬರಬೇಕು. ಅಂಥ ನಿಗಮ ನಮಗ್ಯಾಕೆ ಬೇಕು, ಜಿಲ್ಲಾಧ್ಯಕ್ಷ ಸ್ಥಾನವೂ ಬೇಡ. ನಮ್ಮ ಅಹವಾಲು ಕೇಳದಿದ್ದರೆ ನಮ್ಮ ಮುಂದಿನ ನಡೆ ನಾವು ನೋಡಿಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮುಖ್ಯಮಂತ್ರಿಗೆ ಶಾಸಕ ಮಸಾಲ ಜಯರಾಂ ಹೇಳಿದ್ದಾರೆ.
Tumakuru district Turuvekere BJP MLA Masala Jayaram threatens of quitting BJP if good post if not given to him.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm