ಬ್ರೇಕಿಂಗ್ ನ್ಯೂಸ್
15-10-21 03:33 pm Headline Karnataka News Network ಕರ್ನಾಟಕ
ತುಮಕೂರು, ಅ.15: ಡಿಕೆ ಶಿವಕುಮಾರ್ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ.
ಡಿಕೆ ಶಿವಕುಮಾರ್ ಗೆ ಸೇರಿದ ಸಾವಿರಾರು ಕೋಟಿ ಬೇನಾಮಿ ಆಸ್ತಿ ತುಮಕೂರಿನಲ್ಲಿದೆ. ಹೀಗಾಗಿ ಡಿಕೆ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಅಂತೀನಿ. ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದರಲ್ಲಿ ಸಂಪೂರ್ಣ ಸತ್ಯ ಇದೆ. ತುಮಕೂರು ಜಿಲ್ಲೆಯಲ್ಲಿ ಪಾವಗಡ ಸೋಲಾರ್ ಪಾರ್ಕ್, ಚಿಕ್ಕನಾಯಕನಹಳ್ಳಿಯಲ್ಲಿ ಗಣಿಗಾರಿಕೆ ಇದೆ. ತುಮಕೂರು ನಗರದಲ್ಲಿ 100 ಕೋಟಿ ಮೌಲ್ಯದ ಹೆಂಚಿನ ಫ್ಯಾಕ್ಟರಿ ಬೇನಾಮಿ ಆಸ್ತಿಯಿದೆ. ಕೃಷ್ಣಮೂರ್ತಿ ಎಂಬ ಹೆಸರಿನಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ.
ನನಿಗಾದ್ರೂ ಮೊದಲಿಂದಲೂ ಸಣ್ಣ ಮಟ್ಟದ ಆಸ್ತಿಯಿತ್ತು, ಆದ್ರೆ ಡಿಕೆ ಶಿವಕುಮಾರ್ ಗೆ ಯಾವುದೇ ಆಸ್ತಿ ಇರಲಿಲ್ಲ ಅಂತ ಜನ ಹೇಳ್ತಾರೆ. ಏನೂ ಇಲ್ಲದ ಮನುಷ್ಯನ ಬಳಿ ಅಷ್ಟೊಂದು ಸಾವಿರಾರು ಕೋಟಿ ಹೇಗೆ ಬಂತು ಎಂದು ಸೊಗಡು ಶಿವಣ್ಣ ಪ್ರಶ್ನಿಸಿದ್ದಾರೆ.
ಎಸ್.ಎಂ ಕೃಷ್ಣ ಸಿಎಂ ಆಗಿದ್ದಾಗ, ಅವರ ಹೆಸರು ಹೇಳಿಕೊಂಡು ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ತುಮಕೂರಿನಲ್ಲಿ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದಾರೆ.
BJP Leader Sogadu Shivanna Calls DK Shivakumar a Wholesale Commission Agent. Recently Former Congress MP VS Ugrappa and KPCC media coordinator Salim discuss how party President DK Shivakumar takes bribes... and a close aide of his has made between 50-100 crores... They are also discussing how he stutters while talking and as if he his drunk.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm