ಬ್ರೇಕಿಂಗ್ ನ್ಯೂಸ್
15-10-21 03:33 pm Headline Karnataka News Network ಕರ್ನಾಟಕ
ತುಮಕೂರು, ಅ.15: ಡಿಕೆ ಶಿವಕುಮಾರ್ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸೊಗಡು ಶಿವಣ್ಣ ಕಿಡಿಕಾರಿದ್ದಾರೆ.
ಡಿಕೆ ಶಿವಕುಮಾರ್ ಗೆ ಸೇರಿದ ಸಾವಿರಾರು ಕೋಟಿ ಬೇನಾಮಿ ಆಸ್ತಿ ತುಮಕೂರಿನಲ್ಲಿದೆ. ಹೀಗಾಗಿ ಡಿಕೆ ರೀಟೈಲ್ ಅಲ್ಲ. ಹೋಲ್ ಸೇಲ್ ವ್ಯಾಪಾರಿ ಅಂತೀನಿ. ಉಗ್ರಪ್ಪ ಹಾಗೂ ಸಲೀಂ ಮಾತನಾಡಿರುವುದರಲ್ಲಿ ಸಂಪೂರ್ಣ ಸತ್ಯ ಇದೆ. ತುಮಕೂರು ಜಿಲ್ಲೆಯಲ್ಲಿ ಪಾವಗಡ ಸೋಲಾರ್ ಪಾರ್ಕ್, ಚಿಕ್ಕನಾಯಕನಹಳ್ಳಿಯಲ್ಲಿ ಗಣಿಗಾರಿಕೆ ಇದೆ. ತುಮಕೂರು ನಗರದಲ್ಲಿ 100 ಕೋಟಿ ಮೌಲ್ಯದ ಹೆಂಚಿನ ಫ್ಯಾಕ್ಟರಿ ಬೇನಾಮಿ ಆಸ್ತಿಯಿದೆ. ಕೃಷ್ಣಮೂರ್ತಿ ಎಂಬ ಹೆಸರಿನಲ್ಲಿ ಬೇನಾಮಿ ಆಸ್ತಿ ಹೊಂದಿದ್ದಾರೆ.
ನನಿಗಾದ್ರೂ ಮೊದಲಿಂದಲೂ ಸಣ್ಣ ಮಟ್ಟದ ಆಸ್ತಿಯಿತ್ತು, ಆದ್ರೆ ಡಿಕೆ ಶಿವಕುಮಾರ್ ಗೆ ಯಾವುದೇ ಆಸ್ತಿ ಇರಲಿಲ್ಲ ಅಂತ ಜನ ಹೇಳ್ತಾರೆ. ಏನೂ ಇಲ್ಲದ ಮನುಷ್ಯನ ಬಳಿ ಅಷ್ಟೊಂದು ಸಾವಿರಾರು ಕೋಟಿ ಹೇಗೆ ಬಂತು ಎಂದು ಸೊಗಡು ಶಿವಣ್ಣ ಪ್ರಶ್ನಿಸಿದ್ದಾರೆ.
ಎಸ್.ಎಂ ಕೃಷ್ಣ ಸಿಎಂ ಆಗಿದ್ದಾಗ, ಅವರ ಹೆಸರು ಹೇಳಿಕೊಂಡು ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ತುಮಕೂರಿನಲ್ಲಿ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದಾರೆ.
BJP Leader Sogadu Shivanna Calls DK Shivakumar a Wholesale Commission Agent. Recently Former Congress MP VS Ugrappa and KPCC media coordinator Salim discuss how party President DK Shivakumar takes bribes... and a close aide of his has made between 50-100 crores... They are also discussing how he stutters while talking and as if he his drunk.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm