ಬ್ರೇಕಿಂಗ್ ನ್ಯೂಸ್
18-10-21 05:32 pm Bengaluru Correspondent ಕರ್ನಾಟಕ
ಬೆಂಗಳೂರು, ಅ.18: ಕೊರೊನಾ ಭೀತಿಯ ಎರಡು ವರ್ಷದ ಬಳಿಕ ಅಂತೂ ಪುಟಾಣಿ ಮಕ್ಕಳ ಶಾಲೆ ಆರಂಭಕ್ಕೆ ಮುಹೂರ್ತ ರೆಡಿಯಾಗಿದೆ. ಇದೇ ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿ ವರೆಗೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭಿಸಲು ಸರ್ಕಾರ ಅಧಿಕೃತ ಅನುಮತಿ ನೀಡಿದೆ.
2020 ರಲ್ಲಿ ಪ್ರಾಥಮಿಕ ಶಾಲೆ ಪೂರ್ತಿಯಾಗಿ ಬಂದ್ ಆಗಿತ್ತು. ಈ ಬಾರಿ ಮಾರ್ಚ್ ನಲ್ಲಿ ಮತ್ತೆ ಎರಡನೇ ಅಲೆ ಕಾಣಿಸಿಕೊಂಡ ಕಾರಣ ಮತ್ತೆ ಶಾಲೆ ರದ್ದು ಆಗಿತ್ತು. ಹೀಗಾಗಿ ಒಂದೂವರೆ ವರ್ಷದ ಬಳಿಕ ಪೂರ್ತಿ ಬಂದ್ ಆಗಿದ್ದ ಪ್ರಾಥಮಿಕ ಶಾಲೆಯನ್ನು ಇದೀಗ ತೆರೆಯಲಾಗುತ್ತಿದೆ. 1 ರಿಂದ 5ನೇ ತರಗತಿ ಶಾಲೆ ನಡೆಸಲು ರಾಜ್ಯ ಸರ್ಕಾರ ಇಂದು ತಜ್ಞರ ಜೊತೆಗಿನ ಸಭೆಯ ಬಳಿಕ ಅನುಮತಿ ನೀಡಿದೆ.
ಆದರೆ, ಶಾಲೆಗೆ ಮಕ್ಕಳನ್ನು ಕಳಿಸಿಕೊಡುವ ನಿರ್ಧಾರ ಪೋಷಕರುಗೆ ಬಿಡಲಾಗಿದೆ. ಯಾವುದೇ ಶಾಲೆಯಲ್ಲಿ ಮಕ್ಕಳ ಹಾಜರಾತಿಗೆ ಕಡ್ಡಾಯ ಮಾಡುವಂತಿಲ್ಲ. ಅಲ್ಲದೆ, ತರಗತಿಯಲ್ಲಿ ಶೇಕಡ 50 ರಷ್ಟು ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ತರಗತಿಯಲ್ಲಿ 1 ಮೀಟರ್ ಅಂತರದಲ್ಲಿ ಕೂರಬೇಕು. ಮಾಸ್ಕ್ ಕಡ್ಡಾಯವಾಗಿ ಬಳಕೆ ಮಾಡಬೇಕು.
ಪ್ರವೇಶ ದ್ವಾರಗಳಲ್ಲಿ ಸೇರದಂತೆ ಶಾಲೆಯ ಒಳಗೆ, ಆವರಣದಲ್ಲಿ, ತರಗತಿಗಳ ಒಳಗೆ ಗುಂಪು ಕೂಡುವಂತಿಲ್ಲ. ಶಿಕ್ಷಕರು ಮತ್ತು ಸಿಬಂದಿ ಕೊರೊನಾ ಲಸಿಕೆಯ ಎರಡು ಡೋಸನ್ನೂ ಪಡೆದಿರಬೇಕು. ಎರಡು ಡೋಸ್ ಪೂರ್ಣ ಮಾಡಿರುವ ಶಿಕ್ಷಕರು, ಸ್ಟಾಫ್ ಗೆ ಮಾತ್ರ 1-5 ತರಗತಿಗಳೊಳಗೆ ಪ್ರವೇಶ ಕಲ್ಪಿಸಲಾಗಿದೆ.
ದಸರಾ ರಜೆಯ ಬಳಿಕ ಪ್ರಾಥಮಿಕ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದರು. ಇದೀಗ ಶಿಕ್ಷಣ ಇಲಾಖೆಯಿಂದ ನೇರ ಆದೇಶ ಹೊರಬಿದ್ದಿದೆ.
Karnataka Primary Schools have been allowed to reopen from this Thursday – October 21, 2021. The government has released a notice informing everyone that the decision. Check details here.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm