ಬ್ರೇಕಿಂಗ್ ನ್ಯೂಸ್
18-10-21 08:37 pm Headline Karnataka News Network ಕರ್ನಾಟಕ
ಗದಗ, ಅ.18: ಬಾಬ್ರಿ ಮಸೀದಿ ಒಡೆದು ಹಾಕಿದ ರೀತಿಯಲ್ಲೇ ಗದಗದಲ್ಲಿರುವ ಜುಮ್ಮಾ ಮಸೀದಿಯನ್ನೂ ಒಡೆದು ಹಾಕಿ, ಅಲ್ಲಿ ಮತ್ತೆ ದೇವಸ್ಥಾನ ನಿರ್ಮಿಸಬೇಕು. ಅಲ್ಲಿದ್ದ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಟಿಪ್ಪು ಕಾಲದಲ್ಲಿ ಜುಮ್ಮಾ ಮಸೀದಿಯನ್ನು ನಿರ್ಮಿಸಲಾಗಿತ್ತು ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮತಾಂತರ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ನಾವು ರಾಮ ಮಂದಿರಕ್ಕಾಗಿ ಸುದೀರ್ಘ 72 ವರ್ಷಗಳ ಕಾಲ ಹೋರಾಟ ನಡೆಸಿದೆವು. 72 ವರ್ಷಗಳ ಬಳಿಕ ಅಲ್ಲಿದ್ದ ಬಾಬ್ರಿ ಮಸೀದಿಯನ್ನು ತೆಗೆದು ರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಅದೇ ರೀತಿ, ಗದಗದಲ್ಲಿ ವೆಂಕಟೇಶ್ವರ ದೇಗುಲ ಇದ್ದ ಬಗ್ಗೆ ನಮ್ಮಲ್ಲಿ ಸಾಕಷ್ಟು ದಾಖಲೆಗಳಿವೆ. ಟಿಪ್ಪು ಕಾಲದಲ್ಲಿ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಜುಮ್ಮಾ ಮಸೀದಿ ನಿರ್ಮಿಸಲಾಗಿತ್ತು.
ಬಾಬ್ರಿ ಮಸೀದಿ ಕೆಡವಿ ಮಂದಿರ ಕಟ್ಟಿದ ರೀತಿಯಲ್ಲೇ ಇಲ್ಲಿಯೂ ವೆಂಕಟೇಶ್ವರ ದೇವಸ್ಥಾನ ಆಗಬೇಕು. ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಜುಮ್ಮಾ ಮಸೀದಿಯನ್ನು ಒಡೆದು ಮಂದಿರ ನಿರ್ಮಾಣ ಮಾಡಲೇಬೇಕು ಎಂದು ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
In a communally charged statement, Pramod Muthalik, the chief of the controversial Hindu outfit Sri Ram Sene said that the Jamia Masjid in Karnataka’s Gadag “should be demolished,” drawing a parallel with the Babri Masjid demolition. Muthalik claimed that an erstwhile Venkateshwara Temple will be rebuilt in place of the mosque which exists now.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm