ಬ್ರೇಕಿಂಗ್ ನ್ಯೂಸ್
18-10-21 08:37 pm Headline Karnataka News Network ಕರ್ನಾಟಕ
ಗದಗ, ಅ.18: ಬಾಬ್ರಿ ಮಸೀದಿ ಒಡೆದು ಹಾಕಿದ ರೀತಿಯಲ್ಲೇ ಗದಗದಲ್ಲಿರುವ ಜುಮ್ಮಾ ಮಸೀದಿಯನ್ನೂ ಒಡೆದು ಹಾಕಿ, ಅಲ್ಲಿ ಮತ್ತೆ ದೇವಸ್ಥಾನ ನಿರ್ಮಿಸಬೇಕು. ಅಲ್ಲಿದ್ದ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಟಿಪ್ಪು ಕಾಲದಲ್ಲಿ ಜುಮ್ಮಾ ಮಸೀದಿಯನ್ನು ನಿರ್ಮಿಸಲಾಗಿತ್ತು ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮತಾಂತರ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ನಾವು ರಾಮ ಮಂದಿರಕ್ಕಾಗಿ ಸುದೀರ್ಘ 72 ವರ್ಷಗಳ ಕಾಲ ಹೋರಾಟ ನಡೆಸಿದೆವು. 72 ವರ್ಷಗಳ ಬಳಿಕ ಅಲ್ಲಿದ್ದ ಬಾಬ್ರಿ ಮಸೀದಿಯನ್ನು ತೆಗೆದು ರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಅದೇ ರೀತಿ, ಗದಗದಲ್ಲಿ ವೆಂಕಟೇಶ್ವರ ದೇಗುಲ ಇದ್ದ ಬಗ್ಗೆ ನಮ್ಮಲ್ಲಿ ಸಾಕಷ್ಟು ದಾಖಲೆಗಳಿವೆ. ಟಿಪ್ಪು ಕಾಲದಲ್ಲಿ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಜುಮ್ಮಾ ಮಸೀದಿ ನಿರ್ಮಿಸಲಾಗಿತ್ತು.
ಬಾಬ್ರಿ ಮಸೀದಿ ಕೆಡವಿ ಮಂದಿರ ಕಟ್ಟಿದ ರೀತಿಯಲ್ಲೇ ಇಲ್ಲಿಯೂ ವೆಂಕಟೇಶ್ವರ ದೇವಸ್ಥಾನ ಆಗಬೇಕು. ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಜುಮ್ಮಾ ಮಸೀದಿಯನ್ನು ಒಡೆದು ಮಂದಿರ ನಿರ್ಮಾಣ ಮಾಡಲೇಬೇಕು ಎಂದು ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
In a communally charged statement, Pramod Muthalik, the chief of the controversial Hindu outfit Sri Ram Sene said that the Jamia Masjid in Karnataka’s Gadag “should be demolished,” drawing a parallel with the Babri Masjid demolition. Muthalik claimed that an erstwhile Venkateshwara Temple will be rebuilt in place of the mosque which exists now.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm