ಬ್ರೇಕಿಂಗ್ ನ್ಯೂಸ್
18-10-21 08:37 pm Headline Karnataka News Network ಕರ್ನಾಟಕ
ಗದಗ, ಅ.18: ಬಾಬ್ರಿ ಮಸೀದಿ ಒಡೆದು ಹಾಕಿದ ರೀತಿಯಲ್ಲೇ ಗದಗದಲ್ಲಿರುವ ಜುಮ್ಮಾ ಮಸೀದಿಯನ್ನೂ ಒಡೆದು ಹಾಕಿ, ಅಲ್ಲಿ ಮತ್ತೆ ದೇವಸ್ಥಾನ ನಿರ್ಮಿಸಬೇಕು. ಅಲ್ಲಿದ್ದ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಟಿಪ್ಪು ಕಾಲದಲ್ಲಿ ಜುಮ್ಮಾ ಮಸೀದಿಯನ್ನು ನಿರ್ಮಿಸಲಾಗಿತ್ತು ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮತಾಂತರ ವಿರೋಧಿ ಪ್ರತಿಭಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ನಾವು ರಾಮ ಮಂದಿರಕ್ಕಾಗಿ ಸುದೀರ್ಘ 72 ವರ್ಷಗಳ ಕಾಲ ಹೋರಾಟ ನಡೆಸಿದೆವು. 72 ವರ್ಷಗಳ ಬಳಿಕ ಅಲ್ಲಿದ್ದ ಬಾಬ್ರಿ ಮಸೀದಿಯನ್ನು ತೆಗೆದು ರಾಮನ ಮಂದಿರ ನಿರ್ಮಿಸಲಾಗುತ್ತಿದೆ. ಅದೇ ರೀತಿ, ಗದಗದಲ್ಲಿ ವೆಂಕಟೇಶ್ವರ ದೇಗುಲ ಇದ್ದ ಬಗ್ಗೆ ನಮ್ಮಲ್ಲಿ ಸಾಕಷ್ಟು ದಾಖಲೆಗಳಿವೆ. ಟಿಪ್ಪು ಕಾಲದಲ್ಲಿ ವೆಂಕಟೇಶ್ವರ ದೇವಸ್ಥಾನವನ್ನು ಕೆಡವಿ ಜುಮ್ಮಾ ಮಸೀದಿ ನಿರ್ಮಿಸಲಾಗಿತ್ತು.
ಬಾಬ್ರಿ ಮಸೀದಿ ಕೆಡವಿ ಮಂದಿರ ಕಟ್ಟಿದ ರೀತಿಯಲ್ಲೇ ಇಲ್ಲಿಯೂ ವೆಂಕಟೇಶ್ವರ ದೇವಸ್ಥಾನ ಆಗಬೇಕು. ಅದಕ್ಕಾಗಿ ನಾವು ಹೋರಾಟ ಮಾಡುತ್ತೇವೆ. ಜುಮ್ಮಾ ಮಸೀದಿಯನ್ನು ಒಡೆದು ಮಂದಿರ ನಿರ್ಮಾಣ ಮಾಡಲೇಬೇಕು ಎಂದು ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
In a communally charged statement, Pramod Muthalik, the chief of the controversial Hindu outfit Sri Ram Sene said that the Jamia Masjid in Karnataka’s Gadag “should be demolished,” drawing a parallel with the Babri Masjid demolition. Muthalik claimed that an erstwhile Venkateshwara Temple will be rebuilt in place of the mosque which exists now.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm