ಬ್ರೇಕಿಂಗ್ ನ್ಯೂಸ್
23-10-21 03:49 pm Headline Karnataka News Network ಕರ್ನಾಟಕ
ಮೈಸೂರು, ಅ.22 : ಆರೆಸ್ಸೆಸ್ ಅಂದ್ರೆ ತಾಲಿಬಾನಿಗಳಂತೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಕುಟುಕಿದ್ದಾರೆ. ತಾಲಿಬಾನ್ ಆಡಳಿತ ಹೇಗಿದೆ ಎಂದು ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಅಫ್ಗಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕು ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಲಹೆ ನೀಡಿದ್ದಾರೆ.
ಆರ್.ಎಸ್.ಎಸ್ ಮುಖಂಡ ಮ.ವೆಂಕಟರಾಮು ಅಭಿನಂದನಾ ಸಮಿತಿ ಹಾಗೂ ಪ್ರಲಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಆಯೋಜಿಸಿದ್ದ 'ಮ.ವೆಂಕಟರಾಮು ಅವರ ಅಭಿನಂದನಾ ಕಾರ್ಯಕ್ರಮ'ದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿಯಿಂದ ಅವಹೇಳನಕಾರಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
Mysuru Siddaramaiah should be sent to Afghanistan slams BJP Mp Srinivas Prasad.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm