ಬ್ರೇಕಿಂಗ್ ನ್ಯೂಸ್
23-10-21 03:49 pm Headline Karnataka News Network ಕರ್ನಾಟಕ
ಮೈಸೂರು, ಅ.22 : ಆರೆಸ್ಸೆಸ್ ಅಂದ್ರೆ ತಾಲಿಬಾನಿಗಳಂತೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಕುಟುಕಿದ್ದಾರೆ. ತಾಲಿಬಾನ್ ಆಡಳಿತ ಹೇಗಿದೆ ಎಂದು ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಅಫ್ಗಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕು ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಲಹೆ ನೀಡಿದ್ದಾರೆ.
ಆರ್.ಎಸ್.ಎಸ್ ಮುಖಂಡ ಮ.ವೆಂಕಟರಾಮು ಅಭಿನಂದನಾ ಸಮಿತಿ ಹಾಗೂ ಪ್ರಲಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಆಯೋಜಿಸಿದ್ದ 'ಮ.ವೆಂಕಟರಾಮು ಅವರ ಅಭಿನಂದನಾ ಕಾರ್ಯಕ್ರಮ'ದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿಯಿಂದ ಅವಹೇಳನಕಾರಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
Mysuru Siddaramaiah should be sent to Afghanistan slams BJP Mp Srinivas Prasad.
26-08-25 02:04 pm
Bangalore Correspondent
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am