ಬ್ರೇಕಿಂಗ್ ನ್ಯೂಸ್
23-10-21 03:49 pm Headline Karnataka News Network ಕರ್ನಾಟಕ
ಮೈಸೂರು, ಅ.22 : ಆರೆಸ್ಸೆಸ್ ಅಂದ್ರೆ ತಾಲಿಬಾನಿಗಳಂತೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಕುಟುಕಿದ್ದಾರೆ. ತಾಲಿಬಾನ್ ಆಡಳಿತ ಹೇಗಿದೆ ಎಂದು ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಅಫ್ಗಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕು ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಲಹೆ ನೀಡಿದ್ದಾರೆ.
ಆರ್.ಎಸ್.ಎಸ್ ಮುಖಂಡ ಮ.ವೆಂಕಟರಾಮು ಅಭಿನಂದನಾ ಸಮಿತಿ ಹಾಗೂ ಪ್ರಲಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಆಯೋಜಿಸಿದ್ದ 'ಮ.ವೆಂಕಟರಾಮು ಅವರ ಅಭಿನಂದನಾ ಕಾರ್ಯಕ್ರಮ'ದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿಯಿಂದ ಅವಹೇಳನಕಾರಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
Mysuru Siddaramaiah should be sent to Afghanistan slams BJP Mp Srinivas Prasad.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm