ಬ್ರೇಕಿಂಗ್ ನ್ಯೂಸ್
23-10-21 03:49 pm Headline Karnataka News Network ಕರ್ನಾಟಕ
ಮೈಸೂರು, ಅ.22 : ಆರೆಸ್ಸೆಸ್ ಅಂದ್ರೆ ತಾಲಿಬಾನಿಗಳಂತೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಕುಟುಕಿದ್ದಾರೆ. ತಾಲಿಬಾನ್ ಆಡಳಿತ ಹೇಗಿದೆ ಎಂದು ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಅಫ್ಗಾನಿಸ್ತಾನಕ್ಕೆ ಕಳುಹಿಸಿ ಕೊಡಬೇಕು ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸಲಹೆ ನೀಡಿದ್ದಾರೆ.
ಆರ್.ಎಸ್.ಎಸ್ ಮುಖಂಡ ಮ.ವೆಂಕಟರಾಮು ಅಭಿನಂದನಾ ಸಮಿತಿ ಹಾಗೂ ಪ್ರಲಕ್ಷ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಶನಿವಾರ ಆಯೋಜಿಸಿದ್ದ 'ಮ.ವೆಂಕಟರಾಮು ಅವರ ಅಭಿನಂದನಾ ಕಾರ್ಯಕ್ರಮ'ದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ, ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿಯಿಂದ ಅವಹೇಳನಕಾರಿ ಮಾತನಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
Mysuru Siddaramaiah should be sent to Afghanistan slams BJP Mp Srinivas Prasad.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm