ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm