ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm