ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm