ಬ್ರೇಕಿಂಗ್ ನ್ಯೂಸ್
23-10-21 05:36 pm Headline Karnataka News Network ಕರ್ನಾಟಕ
ಮಂಗಳೂರು, ಅ.22: ಪೆಟ್ರೋಲ್, ಡೀಸೆಲ್ ದರ ಹೆಚ್ಚುತ್ತಿದ್ದಂತೆ ಹಾಲಿನ ದರವನ್ನೂ ಹೆಚ್ಚಿಸಲು ಕೆಎಂಎಫ್ ಮುಂದಾಗಿದೆ. ಪ್ರತಿ ಲೀಟರ್ ಹಾಲಿಗೆ ತಲಾ ಎರಡು ರೂಪಾಯಿ ಹೆಚ್ಚಿಸಲು ಕೆಎಂಎಫ್ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕಳೆದ ಎರಡು ವರ್ಷಗಳಿಂದ ಹಾಲಿನ ದರ ಏರಿಕೆಯಾಗಿಲ್ಲ. ಈಗ ವಿವಿಧ ಕಾರಣಗಳಿಂದ ದರ ಹೆಚ್ಚಿಸಬೇಕೆಂದು ಸರಕಾರಕ್ಕೆ ಬೇಡಿಕೆ ಇಟ್ಟಿದೆ.
ಹಾಲಿನ ದರವನ್ನು ಏರಿಕೆ ಮಾಡದೇ ಇದ್ದರೆ, ಜಿಲ್ಲಾ ಹಾಲುತ್ಪಾದಕ ಸಂಘಗಳು ನಷ್ಟಕ್ಕೆ ಬೀಳಲಿವೆ. ಸಿಬಂದಿ ವೇತನ, ತೈಲ ದರ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಹೆಚ್ಚಿರುವುದು, ಹೈನು ಕೃಷಿಕರಿಗೆ ಸಬ್ಸಿಡಿ ನೀಡುತ್ತಿರುವುದು, ಗೋವುಗಳ ಹಿಂಡಿ ಇನ್ನಿತರ ಉತ್ಪನ್ನಗಳಿಗೆ ಕೊರೊನಾ ಅವಧಿಯಲ್ಲಿ ರಿಯಾಯ್ತಿ ದರ ವಿಧಿಸಿರುವುದು ಹೀಗೆ ಹಲವಾರು ಕಾರಣಗಳಿಂದ ವೆಚ್ಚ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದ 14 ಹಾಲು ಸಹಕಾರ ಮಂಡಳಿಗಳು ಮತ್ತು ಕೆಎಂಎಫ್ ಒಟ್ಟಾಗಿ ಹಾಲಿನ ದರವನ್ನು ಲೀಟರಿಗೆ 2 ರೂ.ನಂತೆ ಹೆಚ್ಚಿಸಲು ಅನುಮತಿ ನೀಡುವಂತೆ ಸರಕಾರಕ್ಕೆ ಬೇಡಿಕೆ ಇಟ್ಟಿದೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಹಾಲುತ್ಪಾದಕರ ಮಂಡಳಿ (ಕೆಎಂಎಫ್) ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೈನು ಕೃಷಿಕರಿಂದ ದಿನಕ್ಕೆ 90 ಲಕ್ಷ ಲೀಟರ್ ಹಾಲನ್ನು ಸಂಗ್ರಹಿಸುತ್ತಿದೆ. ದಿನದಲ್ಲಿ 51 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಇನ್ನಿತರ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ. ಆದರೂ, ಹಾಲಿನ ಸಾಗಾಟ ವೆಚ್ಚ ದಿಢೀರ್ ಏರಿಕೆಯಿಂದಾಗಿ ಸಾರಿಗೆ ವೆಚ್ಚ ಸರಿದೂಗಿಸಲು ಈಗ ಅನಿವಾರ್ಯ ಎನ್ನುವಂತೆ ಅದರ ಹೊರೆಯನ್ನು ಜನರ ಮೇಲೆ ಹೊರಿಸಲು ಮುಂದಾಗಿದೆ.
Mangalore KMF insists government to increase Milk price by 2 Rs
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm