ಬ್ರೇಕಿಂಗ್ ನ್ಯೂಸ್
23-10-21 08:16 pm Headline Karnataka News Network ಕರ್ನಾಟಕ
ಬೆಳಗಾವಿ, ಅ.23: ಪತ್ನಿ ಸಾವಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ.
ಬೋರಗಲ್ ಗ್ರಾಮದ ನಿವಾಸಿ, ಮಾಜಿ ಯೋಧ ಗೋಪಾಲ ಹಾದಿಮನಿ (46) ಹಾಗೂ ಅವರ ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನಾ ಹಾದಿಮನಿ (8) ಆತ್ಮಹತ್ಯೆಗೆ ಶರಣಾದವರು.
ಜುಲೈ 6 ರಂದು ಗೋಪಾಲ್ ಅವರ ಪತ್ನಿ ಜಯಾ ಕೊರೊನಾ ಸೋಂಕಿನಿಂದಾಗಿ ಬ್ಲ್ಯಾಕ್ ಫಂಗಸ್ ಉಂಟಾಗಿ ಮೃತಪಟ್ಟಿದ್ದರು. ಇದರಿಂದ ನೊಂದಿದ್ದ ಗೋಪಾಲ್ ಅವರು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ಕೃತ್ಯಕ್ಕೆ ಖಚಿತ ಕಾರಣ ಪೊಲೀಸ್ ತನಿಖೆಯಿಂದ ತಿಳಿದುಬರಬೇಕು.
Unable to bear the pain of his wife's death due to black fungus, a man in Belagavi district of Karnataka, consumed poison along with his four children on Saturday. The incident took place in Boragal village under Hukkeri taluk. The deceased were identified as Gopala Hadimani (46), his children - Sowmya Hadimani (19), Shwetha Hadimani (16), Saakshi Hadimani (11) and Srujan Hadimani (8).
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm