ಬ್ರೇಕಿಂಗ್ ನ್ಯೂಸ್
24-10-21 03:11 pm Headline Karnataka News Network ಕರ್ನಾಟಕ
ಹಾವೇರಿ, ಅ.24 : ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಸಮಸ್ಯೆಗೀಡಾಗಿ ಶಿಗ್ಗಾವಿ ತಾಲೂಕಿನ ಹಳ್ಳಿಯೊಂದರಲ್ಲಿ ದಿಢೀರ್ ಲ್ಯಾಂಡ್ ಆಗಿದ್ದು ಅದರಲ್ಲಿ ಪ್ರಯಾಣಿಸುತ್ತಿದ್ದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಭಯಗೊಂಡು ತಬ್ಬಿಬ್ಬಾಗಿದ್ದಾರೆ.

ಸಿಗ್ನಲ್ ಹಾಗೂ ರೂಟ್ ಮ್ಯಾಪ್ ಸಮಸ್ಯೆಯಿಂದಾಗಿ ಪೈಲಟ್ ಎಡವಟ್ಟು ಮಾಡಿಕೊಂಡಿದ್ದು ಹುಬ್ಬಳ್ಳಿ ತಲುಪಲಾಗದೇ ಕಾಪ್ಟರನ್ನು ಅರ್ಧದಲ್ಲೇ ಇಳಿಸಿದ್ದಾರೆ. ಹುಬ್ಬಳ್ಳಿಗೆ ತೆರಳಬೇಕಿದ್ದ ಹೆಲಿಕಾಪ್ಟರ್ ದಾರಿ ಮದ್ಯೆಯೇ ಲ್ಯಾಂಡ್ ಆಗಿದ್ದು ಅದರಲ್ಲಿದ್ದವರನ್ನು ಭಯಕ್ಕೀಡು ಮಾಡಿತ್ತು.

ಶಿಗ್ಗಾವಿ ತಾಲೂಕು ಬಸವನಾಳ ಗ್ರಾಮದಲ್ಲಿ ಆಟದ ಮೈದಾನದಲ್ಲಿ ಹೆಲಿಕಾಪ್ಟರನ್ನು ಪೈಲಟ್ ಲ್ಯಾಂಡ್ ಮಾಡಿಸಿದ್ದಾರೆ. ಸಮಸ್ಯೆಯಿಂದ ಆಪತ್ತು ಎದುರಾಗುವ ಮೊದಲೇ ಕಾಪ್ಟರನ್ನು ಇಳಿಸಿದ್ದು ,ಶಾಸಕ ಭೈರತಿ ಸುರೇಶ್ ಅಪಾಯದಿಂದ ಪಾರಾಗಿದ್ದಾರೆ.

ಶಾಸಕ ಭೈರತಿ ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಆದರೆ, ಹಳ್ಳಿಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡ ಹೆಲಿಕಾಪ್ಟರನ್ನು ನೋಡಿ ಜನ ಓಡೋಡಿ ಬಂದಿದ್ದಾರೆ. ಭಯದಿಂದ ಇದ್ದವರಿಗೆ ಧೈರ್ಯ ತುಂಬಿದ ಹಳ್ಳಿ ಜನರು ಅಲ್ಲಿಂದ ಟ್ಯಾಕ್ಸಿ ಮಾಡಿಕೊಂಡು ಶಾಸಕರು ಹಾನಗಲ್ ತೆರಳಲು ವ್ಯವಸ್ಥೆ ಮಾಡಿದ್ದಾರೆ. ಹಳ್ಳಿ ಜನರು ಶಾಸಕರನ್ನು ಶಾಲು ಹೊದಿಸಿ ಬರಮಾಡಿಕೊಂಡು ಜೊತೆಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.
The chopper of Bhyrathi Suresh that was heading for the Hangal election campaign made its landing in other village due to some technical issues
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm