ಬ್ರೇಕಿಂಗ್ ನ್ಯೂಸ್
24-10-21 03:11 pm Headline Karnataka News Network ಕರ್ನಾಟಕ
ಹಾವೇರಿ, ಅ.24 : ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಸಮಸ್ಯೆಗೀಡಾಗಿ ಶಿಗ್ಗಾವಿ ತಾಲೂಕಿನ ಹಳ್ಳಿಯೊಂದರಲ್ಲಿ ದಿಢೀರ್ ಲ್ಯಾಂಡ್ ಆಗಿದ್ದು ಅದರಲ್ಲಿ ಪ್ರಯಾಣಿಸುತ್ತಿದ್ದ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಭಯಗೊಂಡು ತಬ್ಬಿಬ್ಬಾಗಿದ್ದಾರೆ.
ಸಿಗ್ನಲ್ ಹಾಗೂ ರೂಟ್ ಮ್ಯಾಪ್ ಸಮಸ್ಯೆಯಿಂದಾಗಿ ಪೈಲಟ್ ಎಡವಟ್ಟು ಮಾಡಿಕೊಂಡಿದ್ದು ಹುಬ್ಬಳ್ಳಿ ತಲುಪಲಾಗದೇ ಕಾಪ್ಟರನ್ನು ಅರ್ಧದಲ್ಲೇ ಇಳಿಸಿದ್ದಾರೆ. ಹುಬ್ಬಳ್ಳಿಗೆ ತೆರಳಬೇಕಿದ್ದ ಹೆಲಿಕಾಪ್ಟರ್ ದಾರಿ ಮದ್ಯೆಯೇ ಲ್ಯಾಂಡ್ ಆಗಿದ್ದು ಅದರಲ್ಲಿದ್ದವರನ್ನು ಭಯಕ್ಕೀಡು ಮಾಡಿತ್ತು.
ಶಿಗ್ಗಾವಿ ತಾಲೂಕು ಬಸವನಾಳ ಗ್ರಾಮದಲ್ಲಿ ಆಟದ ಮೈದಾನದಲ್ಲಿ ಹೆಲಿಕಾಪ್ಟರನ್ನು ಪೈಲಟ್ ಲ್ಯಾಂಡ್ ಮಾಡಿಸಿದ್ದಾರೆ. ಸಮಸ್ಯೆಯಿಂದ ಆಪತ್ತು ಎದುರಾಗುವ ಮೊದಲೇ ಕಾಪ್ಟರನ್ನು ಇಳಿಸಿದ್ದು ,ಶಾಸಕ ಭೈರತಿ ಸುರೇಶ್ ಅಪಾಯದಿಂದ ಪಾರಾಗಿದ್ದಾರೆ.
ಶಾಸಕ ಭೈರತಿ ಹಾನಗಲ್ ಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಆದರೆ, ಹಳ್ಳಿಯಲ್ಲಿ ದಿಢೀರ್ ಪ್ರತ್ಯಕ್ಷಗೊಂಡ ಹೆಲಿಕಾಪ್ಟರನ್ನು ನೋಡಿ ಜನ ಓಡೋಡಿ ಬಂದಿದ್ದಾರೆ. ಭಯದಿಂದ ಇದ್ದವರಿಗೆ ಧೈರ್ಯ ತುಂಬಿದ ಹಳ್ಳಿ ಜನರು ಅಲ್ಲಿಂದ ಟ್ಯಾಕ್ಸಿ ಮಾಡಿಕೊಂಡು ಶಾಸಕರು ಹಾನಗಲ್ ತೆರಳಲು ವ್ಯವಸ್ಥೆ ಮಾಡಿದ್ದಾರೆ. ಹಳ್ಳಿ ಜನರು ಶಾಸಕರನ್ನು ಶಾಲು ಹೊದಿಸಿ ಬರಮಾಡಿಕೊಂಡು ಜೊತೆಗೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ.
The chopper of Bhyrathi Suresh that was heading for the Hangal election campaign made its landing in other village due to some technical issues
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am