ಬ್ರೇಕಿಂಗ್ ನ್ಯೂಸ್
11-09-20 06:24 pm Bangalore Correspondent ಕರ್ನಾಟಕ
ಬೆಂಗಳೂರು,ಸಪ್ಟೆಂಬರ್ 11: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ನಟಿ ಸಂಜನಾ, ರಾಗಿಣಿ, ರವಿಶಂಕರ್, ಲೂಮ್ ಪೆಪ್ಪರ್, ಪ್ರಶಾಂತ್ ರಂಕಾ, ರಾಹುಲ್ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನ್ಯಾಯಾಲಯ ನೀಡಿದೆ.
ಇಂದು ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರ್ ಪಡಿಸಿದ್ದರು. ಈ ವೇಳೆ ವಿಚಾರಣೆಯನ್ನು ಮುಂದುವರಿಸಲು ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಲು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅಲ್ಲದೇ ಪ್ರಕರಣದಲ್ಲಿ ಇದುವರೆಗೂ ಆಗಿರುವ ತನಿಖೆಯ ಮಾಹಿತಿಯನ್ನು ಕೋರ್ಟಿಗೆ ಸಲ್ಲಿಸಿದ್ದರು.
ಆರೋಪಿ ರವಿ ಶಂಕರ್ ನೀಡಿರುವ ಮಾಹಿತಿ ಮೇರೆಗೆ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿರುವ ಹೇಳಿಕೆಗಳಿಗೆ ನಟಿ ರಾಗಿಣಿ, ಸಂಜನಾ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ವಿಚಾರಣೆಗೂ ಸಹಕಾರ ನೀಡುತ್ತಿಲ್ಲ. ಉದ್ದೇಶ ಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ. ಅಲ್ಲದೇ ನ್ಯಾಯಾಂಗ ಬಂಧನಕ್ಕೆ ನೀಡಿದರೇ ಈಗಾಗಲೇ ನಡೆದಿರುವ ತನಿಖಾ ಅಂಶಗಳು ಲೀಕ್ ಹಾಗುವ ಸಾಧ್ಯತೆ ಇದೆ. ಈಗಾಗಲೇ ರಕ್ತ ಮಾದರಿ ಪರೀಕ್ಷೆಗೆ ನೀಡಲಾಗಿದ್ದು, ಆದರೆ ಆ ವರದಿ ಇನ್ನೂ ಬಂದಿಲ್ಲ ಎಂದು ಸಿಸಿಬಿ ಪೊಲೀಸರು ತಮ್ಮ ಮಾಹಿತಿಯನ್ನು ನೀಡಿದರು. ಪೊಲೀಸರ ಮನವಿಯನ್ನು ಪುರಸ್ಕರಿಸಿದ ಕೋರ್ಟ್ 3 ದಿನಗಳವರೆಗೆ ಕಸ್ಟಡಿಗೆ ನೀಡಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm