ಬ್ರೇಕಿಂಗ್ ನ್ಯೂಸ್
26-10-21 01:42 pm Bengaluru Correspondent ಕರ್ನಾಟಕ
ಬೆಂಗಳೂರು, ಅ.26: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಲೋಕಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಹವ್ಯಕ ಬ್ರಾಹ್ಮಣರ ಮನೆಯ ಬೀಗರಾಗಿದ್ದಾರೆ.
ಮಲ್ಲಿಕಾರ್ಜುನ ಖರ್ಗೆಯವರ ಪುತ್ರಿ ಜಯಶ್ರೀ ಮತ್ತು ರಾಧಾಕೃಷ್ಣ ದಂಪತಿಯ ಪುತ್ರಿ ಪ್ರಾರ್ಥನಾರನ್ನು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಗಿಲ್ಕಿಂಜ ಮನೆಯ ಕುಟುಂಬದ ಯುವಕ ಪಾಣಿನಿ ಭಟ್ ವರಿಸಿದ್ದಾರೆ. ಗಿಲ್ಕಿಂಜ ಮನೆಯ ಎ.ಟಿ. ಹರಿಶಂಕರ ಮತ್ತು ವಿಜಯಲಕ್ಷ್ಮೀ ದಂಪತಿಯ ಪುತ್ರ ಪಾಣಿನಿ ಭಟ್ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸದಲ್ಲಿದ್ದಾರೆ.
ಪಾಣಿನಿ ಭಟ್ ಮತ್ತು ಪ್ರಾರ್ಥನಾ ಒಂದೇ ಕಂಪನಿಯಲ್ಲಿ ಕೆಲಸಕ್ಕಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಯ ವಿಷಯವನ್ನು ಎರಡೂ ಕುಟುಂಬಗಳಿಗೆ ತಿಳಿಸಿ, ಮದುವೆಗೆ ಒಪ್ಪಿಸಿದ್ದಾರೆ. ದಲಿತ ವರ್ಗದ ಹುಡುಗಿಯನ್ನು ಕಟ್ಟರ್ ಬ್ರಾಹ್ಮಣರೆಂದು ಎನಿಸಿಕೊಂಡಿರುವ ಹವ್ಯಕ ಕುಟುಂಬ ಸೊಸೆಯಾಗಿ ಸ್ವೀಕರಿಸಿದ್ದು, ಎರಡೂ ಕುಟುಂಬಗಳ ಸಮ್ಮತಿಯಿಂದ ಅದ್ದೂರಿಯಿಂದ ಮದುವೆ ಕಾರ್ಯ ಜರುಗಿದೆ.
ಮದುವೆ ಸಮಾರಂಭದಲ್ಲಿ ಕಾಂಗ್ರೆಸ್ ಪ್ರಮುಖರಾದ ವೀರಪ್ಪ ಮೊಯ್ಲಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
Mallikarjun Kharge Grand Daughter wedding in Bangalore groom Native of Bantwal Mangalore. Congress and BJP leaders were seen in the wedding.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm