ಬ್ರೇಕಿಂಗ್ ನ್ಯೂಸ್
11-09-20 06:40 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 11: ಮಾಜಿ ಸಿಎಂ ಎಚ್ಡಿಕೆ ಹೇಳಿಕೆ ಬಗ್ಗೆ ಟೀಕಿಸಿದ್ದ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಮಾಜಿ ಸಚಿವ, ಜೆಡಿಎಸ್ ಮುಖಂಡ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ.
'ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೋಡಿ ನಗು ಬಂತು. ಅವರ ಮಾತು, ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ' ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಟೀಕಿಸಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಉತ್ತರ ನೀಡಿರುವ ಜೆಡಿಎಸ್ ಮುಖಂಡ ಸಾ.ರಾ.ಮಹೇಶ್, 'ಡ್ರಗ್ಸ್ ದಂಧೆಕೋರರೇ ಸರ್ಕಾರ ಬೀಳಿಸಿದರು ಎಂಬ ಎಚ್ಡಿಕೆ ಮಾತು ಲಕ್ಷ್ಮಣ ಸವದಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ ಡ್ರಗ್ಸ್ ಆದರೂ, ಬ್ಲೂ ಫಿಲ್ಮಂ ಆದರೂ...' ಎಂದು ಮೊನಚು ಮಾತಿನಿಂದ ತಿವಿದಿದ್ದಾರೆ.

2012ರಲ್ಲಿ ಸದನ ನಡೆಯುತ್ತಿರುವಾಗಲೇ ಬ್ಲೂ ಫಿಲಂ ನೋಡಿದ ಆರೋಪ ಲಕ್ಷ್ಮಣ ಸವದಿ ವಿರುದ್ಧ ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೂ ಆಗಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm