ಬ್ರೇಕಿಂಗ್ ನ್ಯೂಸ್
29-10-21 02:07 pm Bengaluru Correspondent ಕರ್ನಾಟಕ
ಬೆಂಗಳೂರು, ಅ.29: ಕನ್ನಡ ಚಿತ್ರರಂಗದ ಖ್ಯಾತ ನಟ, ದೊಡ್ಮನೆಯೆಂದೇ ಹೆಸರಾಗಿದ್ದ ಅಣ್ಣಾವ್ರ ಕುಟುಂಬದ ಕಿರಿಯ ಕೊಂಡಿ, ಅಭಿಮಾನಿಗಳ ಪಾಲಿಗೆ ಅಪ್ಪು ಎಂದೇ ಕರೆಸಿಕೊಂಡಿದ್ದ ಪುನೀತ್ ರಾಜಕುಮಾರ್ ಇನ್ನಿಲ್ಲ.
ಹಾಲುಗಲ್ಲದ ಬಾಲಕನಾಗಿದ್ದಾಗಲೇ ಸಿನಿಮಾ ರಂಗ ಪ್ರವೇಶ ಮಾಡಿದ್ದ ಪುನೀತ್ ರಾಜ್ ಕುಮಾರ್ ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.
ಮಾರ್ಚ್ 17, 1977 ರಂದು ಜನಿಸಿದ್ದ ತನ್ನ 5 ವರ್ಷದಲ್ಲಿದ್ದಾಗಲೇ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಪ್ರೇಮದ ಕಾಣಿಕೆ ಚಿತ್ರದ ಮೂಲಕ ಬಾಲನಟನಾಗಿ ಪುನೀತ್ ಚಿತ್ರರಂಗ ಪ್ರವೇಶ ಮಾಡಿದ್ದರು. ಸಣ್ಣ ವಯಸ್ಸಿನಲ್ಲೇ ಅಪ್ಪನ ರೀತಿಯಲ್ಲೇ ತನ್ನ ಪ್ರತಿಭೆಯನ್ನು ಒರೆಗೆ ಹಚ್ಚಿದ್ದರು. ಚೆನ್ನೈನಲ್ಲಿ ಮೂರನೇ ಮಗನಾಗಿ ಪುನೀತ್ ಹುಟ್ಟಿದಾಗ, ತಂದೆ ರಾಜಕುಮಾರ್ ಮಯೂರ ಸಿನಿಮಾದ ಶೂಟಿಂಗ್ ನಲ್ಲಿದ್ದರು ಎಂದು ಚಿತ್ರರಂಗದ ಹಿರಿಯರು ನೆನಪಿಪಿಸುತ್ತಾರೆ.

ಬಾಲನಟನಿಂದಲೇ ನಿರಂತರವಾಗಿ ಬಣ್ಣ ಹಚ್ಚಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಅಮೋಘ ನಟನಾಗಿ ಆಗಸದೆತ್ತರಕ್ಕೆ ಬೆಳೆದಿದ್ದರು. ಆದರೆ, ನಟನಾಗಿ ಉತ್ತುಂಗದಲ್ಲಿದ್ದಾಗಲೇ ಮರೆಯಾಗಿದ್ದಾರೆ. ಅವರು ಹೇಳುತ್ತಿದ್ದ ರೀತಿಯಲ್ಲೇ ವಿಧಿ ಹೇಳಿದಂತೆ ಇಹಲೋಕ ಬಿಟ್ಟಿದ್ದಾರೆ.
Sandalwood Power Star Puneeth Rajkumar death news have surfaced on social media after there were reports that the actor was rushed to a hospital after he suffered a heart attack. As per reports, Appu was rushed to Vikram Hospital in Bengaluru following his ill health. Sources close to the family say that he is no more. However, there is no official confirmation either from the hospital or the family.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm