ಬ್ರೇಕಿಂಗ್ ನ್ಯೂಸ್
29-10-21 02:07 pm Bengaluru Correspondent ಕರ್ನಾಟಕ
ಬೆಂಗಳೂರು, ಅ.29: ಕನ್ನಡ ಚಿತ್ರರಂಗದ ಖ್ಯಾತ ನಟ, ದೊಡ್ಮನೆಯೆಂದೇ ಹೆಸರಾಗಿದ್ದ ಅಣ್ಣಾವ್ರ ಕುಟುಂಬದ ಕಿರಿಯ ಕೊಂಡಿ, ಅಭಿಮಾನಿಗಳ ಪಾಲಿಗೆ ಅಪ್ಪು ಎಂದೇ ಕರೆಸಿಕೊಂಡಿದ್ದ ಪುನೀತ್ ರಾಜಕುಮಾರ್ ಇನ್ನಿಲ್ಲ.
ಹಾಲುಗಲ್ಲದ ಬಾಲಕನಾಗಿದ್ದಾಗಲೇ ಸಿನಿಮಾ ರಂಗ ಪ್ರವೇಶ ಮಾಡಿದ್ದ ಪುನೀತ್ ರಾಜ್ ಕುಮಾರ್ ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.
ಮಾರ್ಚ್ 17, 1977 ರಂದು ಜನಿಸಿದ್ದ ತನ್ನ 5 ವರ್ಷದಲ್ಲಿದ್ದಾಗಲೇ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಪ್ರೇಮದ ಕಾಣಿಕೆ ಚಿತ್ರದ ಮೂಲಕ ಬಾಲನಟನಾಗಿ ಪುನೀತ್ ಚಿತ್ರರಂಗ ಪ್ರವೇಶ ಮಾಡಿದ್ದರು. ಸಣ್ಣ ವಯಸ್ಸಿನಲ್ಲೇ ಅಪ್ಪನ ರೀತಿಯಲ್ಲೇ ತನ್ನ ಪ್ರತಿಭೆಯನ್ನು ಒರೆಗೆ ಹಚ್ಚಿದ್ದರು. ಚೆನ್ನೈನಲ್ಲಿ ಮೂರನೇ ಮಗನಾಗಿ ಪುನೀತ್ ಹುಟ್ಟಿದಾಗ, ತಂದೆ ರಾಜಕುಮಾರ್ ಮಯೂರ ಸಿನಿಮಾದ ಶೂಟಿಂಗ್ ನಲ್ಲಿದ್ದರು ಎಂದು ಚಿತ್ರರಂಗದ ಹಿರಿಯರು ನೆನಪಿಪಿಸುತ್ತಾರೆ.
ಬಾಲನಟನಿಂದಲೇ ನಿರಂತರವಾಗಿ ಬಣ್ಣ ಹಚ್ಚಿದ್ದ ಪುನೀತ್, ಕನ್ನಡ ಚಿತ್ರರಂಗದಲ್ಲಿ ಅಮೋಘ ನಟನಾಗಿ ಆಗಸದೆತ್ತರಕ್ಕೆ ಬೆಳೆದಿದ್ದರು. ಆದರೆ, ನಟನಾಗಿ ಉತ್ತುಂಗದಲ್ಲಿದ್ದಾಗಲೇ ಮರೆಯಾಗಿದ್ದಾರೆ. ಅವರು ಹೇಳುತ್ತಿದ್ದ ರೀತಿಯಲ್ಲೇ ವಿಧಿ ಹೇಳಿದಂತೆ ಇಹಲೋಕ ಬಿಟ್ಟಿದ್ದಾರೆ.
Sandalwood Power Star Puneeth Rajkumar death news have surfaced on social media after there were reports that the actor was rushed to a hospital after he suffered a heart attack. As per reports, Appu was rushed to Vikram Hospital in Bengaluru following his ill health. Sources close to the family say that he is no more. However, there is no official confirmation either from the hospital or the family.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm