ಬ್ರೇಕಿಂಗ್ ನ್ಯೂಸ್
03-11-21 06:03 pm Headline Karnataka News Desk ಕರ್ನಾಟಕ
ತುಮಕೂರು, ನ.3: ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮತ್ತೆ ಮುಂದುವರಿದಿದ್ದು ತುಮಕೂರಿನಲ್ಲಿ ಮತ್ತೊಬ್ಬ ಪುನೀತ್ ಅಭಿಮಾನಿ ನೇಣಿಗೆ ಶರಣಾಗಿದ್ದಾನೆ.
ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ತುಮಕೂರು ತಾಲೂಕು ಹೆಬ್ಬೂರಿನ ಕೋಡಿಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಬಗ್ಗೆ ಯುವಕ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ.
ನಾನು ಅಪ್ಪು ಅಭಿಮಾನಿಯಾಗಿದ್ದು ಅವರ ಸಾವನ್ನು ಸಹಿಸಲಾಗುತಿಲ್ಲ.. ಅಪ್ಪು ಹೋದ ಜಾಗಕ್ಕೆ ನಾನು ಕೂಡ ಹೋಗುತ್ತಿದ್ದೇನೆ. ಪುನೀತ್ ಅವರಂತೆ ನನ್ನ ಕಣ್ಣನ್ನೂ ದಾನ ಮಾಡಿ ಎಂದು ಡೆತ್ ನೋಟಲ್ಲಿ ಬರೆದಿಟ್ಟಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ಭರತ್ ಪುನೀತ್ ಅಗಲಿಕೆಯಿಂದ ತೀವ್ರ ನೊಂದುಕೊಂಡಿದ್ದ. ನಿನ್ನೆ ಕೋಡಿಪಾಳ್ಯದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭರತ್ ಇಚ್ಚೆಯಂತೆ, ಸಾವಿನ ಬಳಿಕ ಕುಟುಂಬಸ್ಥರು ಆತನ ಕಣ್ಣನ್ನು ದಾನ ಮಾಡಿದ್ದಾರೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯ, ಬೆಂಗಳೂರು ಸೇರಿ ಈವರೆಗೆ ಐದು ಮಂದಿ ಪುನೀತ್ ಅಭಿಮಾನಿಗಳು ಸಾವಿಗೆ ಶರಣಾಗಿದ್ದಾರೆ.
Puneeth Rajkumars fan kills self in Tumakuru, total five deaths so far. Following the death of popular Kannada actor Puneeth Rajkumar, Karnataka Health Minister K Sudhakar indicated that the Karnataka government was working to formulate a comprehensive guideline for gyms and fitness centers.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm