ಬ್ರೇಕಿಂಗ್ ನ್ಯೂಸ್
04-11-21 01:12 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ರಾಜ್ಯ ಸರಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ತಲಾ ಏಳು ರೂ. ಇಳಿಕೆ ಮಾಡಿದೆ. ನಿನ್ನೆ ರಾತ್ರಿ ಕೇಂದ್ರ ಸರಕಾರ ಪೆಟ್ರೋಲಿಗೆ ಐದು ರೂ. ಮತ್ತು ಡೀಸೆಲ್ ಗೆ ಹತ್ತು ರೂ. ತೆರಿಗೆ ಇಳಿಸಿತ್ತು.
ಇದರೊಂದಿಗೆ ರಾಜ್ಯದಲ್ಲಿ ಪೆಟ್ರೋಲ್ ಲೀಟರಿಗೆ 12 ರೂ. ಮತ್ತು ಡೀಸೆಲಿಗೆ 17 ರೂ. ಇಳಿಕೆಯಾಗಿದೆ. ಇದರಂತೆ, ರಾಜ್ಯದಲ್ಲಿ ಪೆಟ್ರೋಲ್ ದರ 98 ರೂ. ಮತ್ತು ಡೀಸೆಲ್ ದರ 85 ರೂ. ಆಸುಪಾಸು ಆಗಲಿದೆ.
ಇಳಿಕೆ ಆಗಿದ್ದು ಹೇಗೆ ?
ಕಳೆದ ಬಾರಿ, 2020ರ ಮೇ ತಿಂಗಳ ಲಾಕ್ಡೌನ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ವಿಪರೀತ ಇಳಿಕೆಯಾಗಿದ್ದ (ಬ್ಯಾರಲ್ ತೈಲಕ್ಕೆ 20 ಡಾಲರ್) ಕಾರಣ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಪೆಟ್ರೋಲ್, ಡೀಸೆಲ್ ಮೇಲೆ ಕ್ರಮವಾಗಿ 12 ರೂ. ಮತ್ತು 17 ರೂ. ಹೆಚ್ಚಿಸಿತ್ತು. ಅದರ ಅನುಸಾರ ಅಂತಾರಾಷ್ಟ್ರೀಯ ಬೆಲೆಯೇರಿಕೆ ಅನುಸಾರ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ನಿರ್ಧರಿಸುವ ತೈಲ ಕಂಪನಿಗಳ ನೀತಿಯಂತೆ ದರ ಇಳಿಸುವುದಕ್ಕೆ ಸರಕಾರ ಅಡ್ಡಗಾಲು ಹಾಕಿತ್ತು.
ಆಗ ಏರಿಸಿದ ವಿಪರೀತ ತೆರಿಗೆಯನ್ನು ಆನಂತರ ಇಳಿಸದೇ ಇದ್ದುದರಿಂದ ಆನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದಾಗ ಸಹಜವಾಗಿಯೇ ಬೆಲೆ ಏರಿಕೆಯಾಗಿತ್ತು. ಆಗ ಹೆಚ್ಚಿಸಿದ ತೆರಿಗೆಯನ್ನು ಸರಕಾರ ಈಗ ಇಳಿಕೆ ಮಾಡಿದೆ. ಅದರ ಜೊತೆಗೆ, ಆಯಾ ರಾಜ್ಯ ಸರಕಾರಗಳು ವ್ಯಾಟ್ ತೆರಿಗೆ ಇಳಿಸುವಂತೆ ಸಲಹೆ ಮಾಡಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರಕಾರಗಳು ತಮ್ಮಲ್ಲಿ ತೆರಿಗೆ ಇಳಿಸಿದ್ದು ಜನರ ಮೇಲಿನ ಹೊರೆಯನ್ನು ತಗ್ಗಿಸಿದೆ.
After the Centre cut excise duty on petrol and diesel on Wednesday, the Karnataka government announced slashing their prices by an additional Rs 7 per litre.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm