ಬ್ರೇಕಿಂಗ್ ನ್ಯೂಸ್
04-11-21 01:12 pm Headline Karnataka News Desk ಕರ್ನಾಟಕ
ಬೆಂಗಳೂರು, ನ.4: ರಾಜ್ಯ ಸರಕಾರವೂ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ತೆರಿಗೆಯನ್ನು ತಲಾ ಏಳು ರೂ. ಇಳಿಕೆ ಮಾಡಿದೆ. ನಿನ್ನೆ ರಾತ್ರಿ ಕೇಂದ್ರ ಸರಕಾರ ಪೆಟ್ರೋಲಿಗೆ ಐದು ರೂ. ಮತ್ತು ಡೀಸೆಲ್ ಗೆ ಹತ್ತು ರೂ. ತೆರಿಗೆ ಇಳಿಸಿತ್ತು.
ಇದರೊಂದಿಗೆ ರಾಜ್ಯದಲ್ಲಿ ಪೆಟ್ರೋಲ್ ಲೀಟರಿಗೆ 12 ರೂ. ಮತ್ತು ಡೀಸೆಲಿಗೆ 17 ರೂ. ಇಳಿಕೆಯಾಗಿದೆ. ಇದರಂತೆ, ರಾಜ್ಯದಲ್ಲಿ ಪೆಟ್ರೋಲ್ ದರ 98 ರೂ. ಮತ್ತು ಡೀಸೆಲ್ ದರ 85 ರೂ. ಆಸುಪಾಸು ಆಗಲಿದೆ.
ಇಳಿಕೆ ಆಗಿದ್ದು ಹೇಗೆ ?
ಕಳೆದ ಬಾರಿ, 2020ರ ಮೇ ತಿಂಗಳ ಲಾಕ್ಡೌನ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ವಿಪರೀತ ಇಳಿಕೆಯಾಗಿದ್ದ (ಬ್ಯಾರಲ್ ತೈಲಕ್ಕೆ 20 ಡಾಲರ್) ಕಾರಣ ಕೇಂದ್ರ ಸರಕಾರ ಅಬಕಾರಿ ಸುಂಕವನ್ನು ಪೆಟ್ರೋಲ್, ಡೀಸೆಲ್ ಮೇಲೆ ಕ್ರಮವಾಗಿ 12 ರೂ. ಮತ್ತು 17 ರೂ. ಹೆಚ್ಚಿಸಿತ್ತು. ಅದರ ಅನುಸಾರ ಅಂತಾರಾಷ್ಟ್ರೀಯ ಬೆಲೆಯೇರಿಕೆ ಅನುಸಾರ ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ನಿರ್ಧರಿಸುವ ತೈಲ ಕಂಪನಿಗಳ ನೀತಿಯಂತೆ ದರ ಇಳಿಸುವುದಕ್ಕೆ ಸರಕಾರ ಅಡ್ಡಗಾಲು ಹಾಕಿತ್ತು.
ಆಗ ಏರಿಸಿದ ವಿಪರೀತ ತೆರಿಗೆಯನ್ನು ಆನಂತರ ಇಳಿಸದೇ ಇದ್ದುದರಿಂದ ಆನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿದಾಗ ಸಹಜವಾಗಿಯೇ ಬೆಲೆ ಏರಿಕೆಯಾಗಿತ್ತು. ಆಗ ಹೆಚ್ಚಿಸಿದ ತೆರಿಗೆಯನ್ನು ಸರಕಾರ ಈಗ ಇಳಿಕೆ ಮಾಡಿದೆ. ಅದರ ಜೊತೆಗೆ, ಆಯಾ ರಾಜ್ಯ ಸರಕಾರಗಳು ವ್ಯಾಟ್ ತೆರಿಗೆ ಇಳಿಸುವಂತೆ ಸಲಹೆ ಮಾಡಿತ್ತು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯ ಸರಕಾರಗಳು ತಮ್ಮಲ್ಲಿ ತೆರಿಗೆ ಇಳಿಸಿದ್ದು ಜನರ ಮೇಲಿನ ಹೊರೆಯನ್ನು ತಗ್ಗಿಸಿದೆ.
After the Centre cut excise duty on petrol and diesel on Wednesday, the Karnataka government announced slashing their prices by an additional Rs 7 per litre.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm