ಬ್ರೇಕಿಂಗ್ ನ್ಯೂಸ್
04-11-21 05:10 pm Headline Karnataka News Desk ಕರ್ನಾಟಕ
ಚಾಮರಾಜನಗರ, ನ.4: ಚಿತ್ರನಟ ಪುನೀತ್ ರಾಜ್ಕುಮಾರ್ ಅಕಾಲಿಕ ನಿಧನದಿಂದ ಬೇಸತ್ತ ಅಭಿಮಾನಿ ಯುವತಿ ಕೈ ಕೊಯ್ದುಕೊಂಡು ರಕ್ತ ತರ್ಪಣ ಮಾಡಿದ್ದಾಳೆ.
ಐ ಲವ್ ಯೂ ಅಪ್ಪು.. ಐ ಮಿಸ್ ಯೂ ಅಪ್ಪೂ .... ಐ ವಾಂಟ್ ಪುನೀತ್ ರಾಜಕುಮಾರ್ ಎಂದು ರಕ್ತದಲ್ಲಿ ಪತ್ರ ಬರೆದಿರುವ ಅಪ್ಪು ಅಭಿಮಾನಿ ಯುವತಿ ಕೈಯನ್ನು ಕೊಯ್ದು ಅಪ್ಪು ಎಂದು ಬರೆದಿದ್ದಾಳೆ. ಕೈಯನ್ನು ಬ್ಲೇಡಲ್ಲಿ ಕೊಯ್ದು ಅಪ್ಪು ಎಂದು ಬರೆದು ಯುವತಿ ಅಸ್ವಸ್ಥಕ್ಕೀಡಾಗಿದ್ದಾಳೆ.


ಚಾಮರಾಜನಗರದ ಪ್ರಿಯದರ್ಶಿನಿ ಎಂಬ ಯುವತಿಯೇ ಅಭಿಮಾನದ ಅತಿರೇಕಕ್ಕೆ ಒಳಗಾದವಳು. ಬಾಲ್ಯದಿಂದಲೂ ಪುನೀತ್ ಅಭಿಮಾನಿಯಾಗಿರುವ ಪ್ರಿಯದರ್ಶಿನಿ ಮೈಸೂರಿನಲ್ಲಿ ಪಿಯುಸಿ ಓದುತ್ತಿದ್ದಾಳೆ. ಅಪ್ಪು ನಿಧನದಿಂದ ತೀವ್ರ ನೊಂದಿರುವ ಪ್ರಿಯದರ್ಶಿನಿ ಈಗ ಕೈ ಕೊಯ್ದುಕೊಂಡಿದ್ದಾಳೆ.
ಅಪ್ಪು ಬಳಸುತ್ತಿದ್ದ ಯಾವುದಾದರೂ ವಸ್ತುವನ್ನು ತನಗೆ ಕೊಡಬೇಕು ಎಂದು ಯುವತಿ ಹಠಕ್ಕೆ ಬಿದ್ದಿದ್ದಾಳೆ. ಯುವತಿಯ ಪೋಷಕರು ತಮ್ಮ ಒಬ್ಬಳೇ ಮಗಳ ಬಗ್ಗೆ ಆತಂಕಕ್ಕೆ ಒಳಗಾಗಿದ್ದಾರೆ.
Chamarajanagar Actor Puneeth Raj Kumar fan cuts her hand with blade
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm