ಬ್ರೇಕಿಂಗ್ ನ್ಯೂಸ್
04-11-21 05:10 pm Headline Karnataka News Desk ಕರ್ನಾಟಕ
ಚಾಮರಾಜನಗರ, ನ.4: ಚಿತ್ರನಟ ಪುನೀತ್ ರಾಜ್ಕುಮಾರ್ ಅಕಾಲಿಕ ನಿಧನದಿಂದ ಬೇಸತ್ತ ಅಭಿಮಾನಿ ಯುವತಿ ಕೈ ಕೊಯ್ದುಕೊಂಡು ರಕ್ತ ತರ್ಪಣ ಮಾಡಿದ್ದಾಳೆ.
ಐ ಲವ್ ಯೂ ಅಪ್ಪು.. ಐ ಮಿಸ್ ಯೂ ಅಪ್ಪೂ .... ಐ ವಾಂಟ್ ಪುನೀತ್ ರಾಜಕುಮಾರ್ ಎಂದು ರಕ್ತದಲ್ಲಿ ಪತ್ರ ಬರೆದಿರುವ ಅಪ್ಪು ಅಭಿಮಾನಿ ಯುವತಿ ಕೈಯನ್ನು ಕೊಯ್ದು ಅಪ್ಪು ಎಂದು ಬರೆದಿದ್ದಾಳೆ. ಕೈಯನ್ನು ಬ್ಲೇಡಲ್ಲಿ ಕೊಯ್ದು ಅಪ್ಪು ಎಂದು ಬರೆದು ಯುವತಿ ಅಸ್ವಸ್ಥಕ್ಕೀಡಾಗಿದ್ದಾಳೆ.


ಚಾಮರಾಜನಗರದ ಪ್ರಿಯದರ್ಶಿನಿ ಎಂಬ ಯುವತಿಯೇ ಅಭಿಮಾನದ ಅತಿರೇಕಕ್ಕೆ ಒಳಗಾದವಳು. ಬಾಲ್ಯದಿಂದಲೂ ಪುನೀತ್ ಅಭಿಮಾನಿಯಾಗಿರುವ ಪ್ರಿಯದರ್ಶಿನಿ ಮೈಸೂರಿನಲ್ಲಿ ಪಿಯುಸಿ ಓದುತ್ತಿದ್ದಾಳೆ. ಅಪ್ಪು ನಿಧನದಿಂದ ತೀವ್ರ ನೊಂದಿರುವ ಪ್ರಿಯದರ್ಶಿನಿ ಈಗ ಕೈ ಕೊಯ್ದುಕೊಂಡಿದ್ದಾಳೆ.
ಅಪ್ಪು ಬಳಸುತ್ತಿದ್ದ ಯಾವುದಾದರೂ ವಸ್ತುವನ್ನು ತನಗೆ ಕೊಡಬೇಕು ಎಂದು ಯುವತಿ ಹಠಕ್ಕೆ ಬಿದ್ದಿದ್ದಾಳೆ. ಯುವತಿಯ ಪೋಷಕರು ತಮ್ಮ ಒಬ್ಬಳೇ ಮಗಳ ಬಗ್ಗೆ ಆತಂಕಕ್ಕೆ ಒಳಗಾಗಿದ್ದಾರೆ.
Chamarajanagar Actor Puneeth Raj Kumar fan cuts her hand with blade
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm