ಬ್ರೇಕಿಂಗ್ ನ್ಯೂಸ್
05-11-21 04:33 pm Headline Karnataka News Desk ಕರ್ನಾಟಕ
ಚಾಮರಾಜನಗರ, ನ.6: ತಮಿಳುನಾಡು ಗಡಿಭಾಗ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮತ್ತೊಬ್ಬ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಾವು ಕಂಡಿದ್ದಾನೆ.
ನಟ ಪುನೀತ್ ಅವರ ಅಪ್ಪಟ ಅಭಿಮಾನಿಯಾಗಿದ್ದ ವಿಡಿಯೋಗ್ರಾಫರ್ ಶಿವಮೂತಿ೯ ಸಾವನ್ನಪ್ಪಿದ ಯುವಕ.
ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಶಿವಮೂರ್ತಿ, ಪುನೀತ್ ಸಾವಿನ ನಂತರ ಬೆಂಗಳೂರಿಗೆ ಹೋಗಿ ಪುನೀತ್ ಸಮಾಧಿ ದರ್ಶನ ಪಡೆದು ಬಂದಿದ್ದ. ದಶ೯ನ ಪಡೆದು ಬಂದಾಗಿನಿಂದ ತೀವ್ರ ಖಿನ್ನತೆಗೊಳಗಾಗಿದ್ದ ಯುವಕ ಶಿವಮೂರ್ತಿ ಊಟ ತಿಂಡಿ ಬಿಟ್ಟು ಮಲಗಿದ್ದ.


ಸಾಮಾಜಿಕ ಜಾಲತಾಣದಲ್ಲಿ ಪುನೀತ್ ಚಿತ್ರಗಳನ್ನು ನೋಡುತ್ತ ದುಖಃ ತಡೆಯಲಾಗದೆ ಹೃದಯಾಘಾತದಿಂದ ಸಾವು ಕಂಡಿದ್ದಾನೆ ಎನ್ನಲಾಗಿದೆ. ಆತ ಪುನೀತ್ ಜೊತೆಗೆ ತೆಗೆಸಿಕೊಂಡಿದ್ದ ಫೋಟೋಗಳು ವೈರಲ್ ಆಗಿವೆ.
ಪುನೀತ್ ರಾಜಕುಮಾರ್ ತನ್ನ ಊರು ಇದೇ ಜಿಲ್ಲೆಯ ಗಾಜನೂರಿಗೆ ಬರುತ್ತಿದ್ದಾಗ ಇಲ್ಲಿನ ಅಭಿಮಾನಿಗಳು ಹೋಗಿ ಫೋಟೊ ತೆಗೆಸಿಕೊಳ್ಳುತ್ತಿದ್ದರು. ನೆಚ್ಚಿನ ನಟನ ಹತ್ತಿರದಿಂದ ನೋಡಿ ಸಂತಸ ಪಡುತ್ತಿದ್ದರು.
Chamarajanagar Puneeth fan dies after visiting tomb of Puneeth Rajkumar. The deceased has been identified as Shivmurthy.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm