ಬ್ರೇಕಿಂಗ್ ನ್ಯೂಸ್
05-11-21 04:33 pm Headline Karnataka News Desk ಕರ್ನಾಟಕ
ಚಾಮರಾಜನಗರ, ನ.6: ತಮಿಳುನಾಡು ಗಡಿಭಾಗ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮತ್ತೊಬ್ಬ ಪುನೀತ್ ರಾಜ್ ಕುಮಾರ್ ಅಭಿಮಾನಿ ಸಾವು ಕಂಡಿದ್ದಾನೆ.
ನಟ ಪುನೀತ್ ಅವರ ಅಪ್ಪಟ ಅಭಿಮಾನಿಯಾಗಿದ್ದ ವಿಡಿಯೋಗ್ರಾಫರ್ ಶಿವಮೂತಿ೯ ಸಾವನ್ನಪ್ಪಿದ ಯುವಕ.
ಕೊಳ್ಳೇಗಾಲ ಪಟ್ಟಣದ ಭೀಮನಗರದ ನಿವಾಸಿ ಶಿವಮೂರ್ತಿ, ಪುನೀತ್ ಸಾವಿನ ನಂತರ ಬೆಂಗಳೂರಿಗೆ ಹೋಗಿ ಪುನೀತ್ ಸಮಾಧಿ ದರ್ಶನ ಪಡೆದು ಬಂದಿದ್ದ. ದಶ೯ನ ಪಡೆದು ಬಂದಾಗಿನಿಂದ ತೀವ್ರ ಖಿನ್ನತೆಗೊಳಗಾಗಿದ್ದ ಯುವಕ ಶಿವಮೂರ್ತಿ ಊಟ ತಿಂಡಿ ಬಿಟ್ಟು ಮಲಗಿದ್ದ.


ಸಾಮಾಜಿಕ ಜಾಲತಾಣದಲ್ಲಿ ಪುನೀತ್ ಚಿತ್ರಗಳನ್ನು ನೋಡುತ್ತ ದುಖಃ ತಡೆಯಲಾಗದೆ ಹೃದಯಾಘಾತದಿಂದ ಸಾವು ಕಂಡಿದ್ದಾನೆ ಎನ್ನಲಾಗಿದೆ. ಆತ ಪುನೀತ್ ಜೊತೆಗೆ ತೆಗೆಸಿಕೊಂಡಿದ್ದ ಫೋಟೋಗಳು ವೈರಲ್ ಆಗಿವೆ.
ಪುನೀತ್ ರಾಜಕುಮಾರ್ ತನ್ನ ಊರು ಇದೇ ಜಿಲ್ಲೆಯ ಗಾಜನೂರಿಗೆ ಬರುತ್ತಿದ್ದಾಗ ಇಲ್ಲಿನ ಅಭಿಮಾನಿಗಳು ಹೋಗಿ ಫೋಟೊ ತೆಗೆಸಿಕೊಳ್ಳುತ್ತಿದ್ದರು. ನೆಚ್ಚಿನ ನಟನ ಹತ್ತಿರದಿಂದ ನೋಡಿ ಸಂತಸ ಪಡುತ್ತಿದ್ದರು.
Chamarajanagar Puneeth fan dies after visiting tomb of Puneeth Rajkumar. The deceased has been identified as Shivmurthy.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm