ಬ್ರೇಕಿಂಗ್ ನ್ಯೂಸ್
02-08-20 07:36 am Bangalore Correspondant ಕರ್ನಾಟಕ
ಬೆಂಗಳೂರು, 02: ಜಯನಗರ ಬ್ರ್ಯಾಂಚ್ ಬ್ಯಾಂಕ್ ಆಫ್ ಬರೋಡದ ಲಾಕರ್ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಶಿವಪ್ರಸಾದ್ (52) ಎಂಬುವವರು ತಮ್ಮ ಬ್ಯಾಂಕ್ ಲಾಕರ್ನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ 1.73 ಕೆಜಿ ಚಿನ್ನಾಭರಣ ಇಟ್ಟಿದ್ದರು. ಕೊರೋನಾ ಲಾಕ್ ಡೌನಿನಿಂದಾಗಿ ಬ್ಯಾಂಕಿನತ್ತ ಸುಳಿದಿರಲಿಲ್ಲ. ಜು. 22 ರಂದು ಬ್ಯಾಂಕ್ ಲಾಕರ್ ಓಪನ್ ಮಾಡಿದಾಗ 50 ಗ್ರಾಂ ಪೀಕಾಕ್ ಚೈನ್, 45 ಗ್ರಾಂ ಒಂದು ರೌಂಡ್ ಬಾಲ್ ಬೈನ್, 1200 ಗ್ರಾಂ ಗಟ್ಟಿ ಚಿನ್ನ ಸೇರಿ 1.73 ಕೆಜಿ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಇದೀಗ ಗಾಬರಿಗೊಂಡ ಶಿವಪ್ರಸಾದ್ ಅವರು ಬ್ಯಾಂಕ್ ಸಿಬ್ಬಂದಿ ಕಳವು ಮಾಡಿದ್ದಾರೋ ಅಥವಾ ಬ್ಯಾಂಕಿಗೆ ಬಂದಿದ್ದ ಯಾರಾದರೂ ಕಳವು ಮಾಡಿದ್ದಾರೋ ಎಂಬುದನ್ನು ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm