ಬ್ರೇಕಿಂಗ್ ನ್ಯೂಸ್
02-08-20 07:36 am Bangalore Correspondant ಕರ್ನಾಟಕ
ಬೆಂಗಳೂರು, 02: ಜಯನಗರ ಬ್ರ್ಯಾಂಚ್ ಬ್ಯಾಂಕ್ ಆಫ್ ಬರೋಡದ ಲಾಕರ್ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಶಿವಪ್ರಸಾದ್ (52) ಎಂಬುವವರು ತಮ್ಮ ಬ್ಯಾಂಕ್ ಲಾಕರ್ನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ 1.73 ಕೆಜಿ ಚಿನ್ನಾಭರಣ ಇಟ್ಟಿದ್ದರು. ಕೊರೋನಾ ಲಾಕ್ ಡೌನಿನಿಂದಾಗಿ ಬ್ಯಾಂಕಿನತ್ತ ಸುಳಿದಿರಲಿಲ್ಲ. ಜು. 22 ರಂದು ಬ್ಯಾಂಕ್ ಲಾಕರ್ ಓಪನ್ ಮಾಡಿದಾಗ 50 ಗ್ರಾಂ ಪೀಕಾಕ್ ಚೈನ್, 45 ಗ್ರಾಂ ಒಂದು ರೌಂಡ್ ಬಾಲ್ ಬೈನ್, 1200 ಗ್ರಾಂ ಗಟ್ಟಿ ಚಿನ್ನ ಸೇರಿ 1.73 ಕೆಜಿ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಇದೀಗ ಗಾಬರಿಗೊಂಡ ಶಿವಪ್ರಸಾದ್ ಅವರು ಬ್ಯಾಂಕ್ ಸಿಬ್ಬಂದಿ ಕಳವು ಮಾಡಿದ್ದಾರೋ ಅಥವಾ ಬ್ಯಾಂಕಿಗೆ ಬಂದಿದ್ದ ಯಾರಾದರೂ ಕಳವು ಮಾಡಿದ್ದಾರೋ ಎಂಬುದನ್ನು ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm