ಬ್ರೇಕಿಂಗ್ ನ್ಯೂಸ್
12-11-21 11:42 am H K Desk ಕರ್ನಾಟಕ
ಬೆಂಗಳೂರು, ನ.12: ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು– ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಧರ್ಮಪುರಿ ಬಳಿಯ ತೊಪ್ಪೂರು– ಸಿವಾಡಿ ಮಧ್ಯೆ ಈ ಘಟನೆ ನಡೆದಿದೆ. ರೈಲು ಸಂಚರಿಸುತ್ತಿದ್ದಾಗಲೇ ಗುಡ್ಡದ ಮೇಲಿನಿಂದ ಬಂಡೆಗಳು ಉರುಳಿದ್ದು, ರೈಲು ಹಳಿಯ ಮೇಲೆ ಬಿದ್ದಿದೆ.
ರೈಲಿನಲ್ಲಿದ್ದ ಎಲ್ಲ 2,348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ, ಯಾವುದೇ ಸಾವು- ನೋವು ಆಗಿಲ್ಲ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಪ್ರಯಾಣಿಕರನ್ನು ಬಸ್ ಮೂಲಕ ತಮ್ಮ ಊರಿಗೆ ಕಳುಹಿಸಲಾಗುತ್ತಿದೆ. ಪ್ರಯಾಣಿಕರಿಗೆ ತಿಂಡಿ ಹಾಗೂ ನೀರಿನ ವ್ಯವಸ್ಥೆಯನ್ನು ರೈಲ್ವೆ ಇಲಾಖೆಯೇ ಕಲ್ಪಿಸಿದೆ.
ಈಗಾಗಲೇ ಸ್ಥಳದಲ್ಲಿ ದುರಸ್ತಿ ಕಾರ್ಯಾಚರಣೆ ನಡೆದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. ಕಣ್ಣೂರಿನಿಂದ ವಯಾ ತಮಿಳುನಾಡು ಮೂಲಕ ಮೈಸೂರು ದಾರಿಯಲ್ಲಿ ಬೆಂಗಳೂರಿಗೆ ರೈಲು ಸಂಚರಿಸುತ್ತದೆ. ತಮಿಳುನಾಡು ಭಾಗದ ಧರ್ಮಪುರಿಯಲ್ಲಿ ಘಟನೆ ಸಂಭವಿಸಿದೆ.
Several coaches derail as boulders hit Kannur-Bengaluru Express passengers safe
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm