ಬ್ರೇಕಿಂಗ್ ನ್ಯೂಸ್
12-11-21 11:42 am H K Desk ಕರ್ನಾಟಕ
ಬೆಂಗಳೂರು, ನ.12: ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು– ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಧರ್ಮಪುರಿ ಬಳಿಯ ತೊಪ್ಪೂರು– ಸಿವಾಡಿ ಮಧ್ಯೆ ಈ ಘಟನೆ ನಡೆದಿದೆ. ರೈಲು ಸಂಚರಿಸುತ್ತಿದ್ದಾಗಲೇ ಗುಡ್ಡದ ಮೇಲಿನಿಂದ ಬಂಡೆಗಳು ಉರುಳಿದ್ದು, ರೈಲು ಹಳಿಯ ಮೇಲೆ ಬಿದ್ದಿದೆ.
ರೈಲಿನಲ್ಲಿದ್ದ ಎಲ್ಲ 2,348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ, ಯಾವುದೇ ಸಾವು- ನೋವು ಆಗಿಲ್ಲ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಪ್ರಯಾಣಿಕರನ್ನು ಬಸ್ ಮೂಲಕ ತಮ್ಮ ಊರಿಗೆ ಕಳುಹಿಸಲಾಗುತ್ತಿದೆ. ಪ್ರಯಾಣಿಕರಿಗೆ ತಿಂಡಿ ಹಾಗೂ ನೀರಿನ ವ್ಯವಸ್ಥೆಯನ್ನು ರೈಲ್ವೆ ಇಲಾಖೆಯೇ ಕಲ್ಪಿಸಿದೆ.
ಈಗಾಗಲೇ ಸ್ಥಳದಲ್ಲಿ ದುರಸ್ತಿ ಕಾರ್ಯಾಚರಣೆ ನಡೆದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. ಕಣ್ಣೂರಿನಿಂದ ವಯಾ ತಮಿಳುನಾಡು ಮೂಲಕ ಮೈಸೂರು ದಾರಿಯಲ್ಲಿ ಬೆಂಗಳೂರಿಗೆ ರೈಲು ಸಂಚರಿಸುತ್ತದೆ. ತಮಿಳುನಾಡು ಭಾಗದ ಧರ್ಮಪುರಿಯಲ್ಲಿ ಘಟನೆ ಸಂಭವಿಸಿದೆ.
Several coaches derail as boulders hit Kannur-Bengaluru Express passengers safe
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm