ಬ್ರೇಕಿಂಗ್ ನ್ಯೂಸ್
19-11-21 11:17 pm HK Desk ಕರ್ನಾಟಕ
ಬೆಂಗಳೂರು, ನ.19: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿ ಬಿಡುಗಡೆ ಮಾಡಿದೆ. ರಾಜ್ಯ ಬಿಜೆಪಿಯಿಂದ ನೀಡಿದ್ದ ಸಂಭಾವ್ಯರ ಪಟ್ಟಿಯನ್ನು ಪರಿಶೀಲಿಸಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಆದೇಶ ಮಾಡಲಾಗಿದೆ.
ದಕ್ಷಿಣ ಕನ್ನಡ - ಕೋಟ ಶ್ರೀನಿವಾಸ ಪೂಜಾರಿ, ಕೊಡಗು - ಸುಜಾ ಕುಶಾಲಪ್ಪ, ಚಿಕ್ಕಮಗಳೂರು - ಎಂ.ಕೆ. ಪ್ರಾಣೇಶ್, ಶಿವಮೊಗ್ಗ - ಡಿ.ಎಸ್ ಅರುಣ್, ಧಾರವಾಡ - ಪ್ರದೀಪ ಶೆಟ್ಟರ್, ಬೆಳಗಾವಿ - ಮಹಾಂತೇಶ ಕವಟಗಿಮಠ, ಗುಲ್ಬರ್ಗ - ಬಿ.ಜಿ. ಪಾಟೀಲ್, ಚಿತ್ರದುರ್ಗ - ಕೆ.ಎಸ್.ನವೀನ್

ಮೈಸೂರು - ರಘು ಕೌಟಿಲ್ಯ, ಹಾಸನ - ವಿಶ್ವನಾಥ್, ಉತ್ತರ ಕನ್ನಡ - ಗಣಪತಿ ಉಲ್ವೇಕರ್, ಬೀದರ್ - ಪ್ರಕಾಶ್ ಖಂಡ್ರೆ, ಬೆಂಗಳೂರು - ಎಚ್.ಎಸ್ ಗೋಪಿನಾಥ ರೆಡ್ಡಿ, ಮಂಡ್ಯ - ಮಂಜು ಕೆ.ಆರ್. ಪೇಟೆ, ಕೋಲಾರ - ಡಾ.ಕೆ.ಎನ್. ವೇಣುಗೋಪಾಲ್, ರಾಯಚೂರು - ವಿಶ್ವನಾಥ ಬನಹಟ್ಟಿ , ಬೆಂಗಳೂರು ಗ್ರಾಮಾಂತರ - ಬಿ.ಎಂ.ನಾರಾಯಣ ಸ್ವಾಮಿ, ಬಳ್ಳಾರಿ - ವೈ.ಎಂ. ಸತೀಶ್, ತುಮಕೂರು - ಎನ್. ಲೋಕೇಶ್, ಬಿಜಾಪುರ - ಪಿ.ಎಚ್. ಪೂಜಾರ್
Vidhana parishad karnataka election 2021 BJP candidate list released
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm