ಬ್ರೇಕಿಂಗ್ ನ್ಯೂಸ್
24-11-21 12:03 pm HK news Desk ಕರ್ನಾಟಕ
ಗದಗ, ನ.24: ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಟಿ. ರುದ್ರೇಶಪ್ಪ ಎಂಬ ಭ್ರಷ್ಟ ಅಧಿಕಾರಿಯ ಅಸಲಿ ಬಣ್ಣ ಬಯಲಿಗೆ ಬಂದಿದೆ. ಆತನ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿರುವ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಗದಗದ ನಿವಾಸದಲ್ಲಿ 3.5 ಕೋಟಿ ಬೆಲೆಬಾಳುವ 9 ಕೇಜಿ ಚಿನ್ನಾಭರಣ ಮತ್ತು ಗೋಲ್ಡ್ ಬಿಸ್ಕೆಟ್ ಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಲ್ಲದೆ, ಮನೆಯಲ್ಲಿ ಕೂಡಿಟ್ಟಿದ್ದ 15 ಲಕ್ಷ ನಗದನ್ನೂ ವಶಕ್ಕೆ ಪಡೆದಿದ್ದಾರೆ.


ಇದಲ್ಲದೆ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ತೋಟದ ಮನೆ, ಶಿವಮೊಗ್ಗದ ಚಾಲುಕ್ಯ ನಗರದ 4ನೇ ತಿರುವಿನಲ್ಲಿ ಒಂದು ಮನೆ, ಗೋಪಾಲ ಬಡಾವಣೆಯಲ್ಲಿ ಇನ್ನೊಂದು ಮನೆ ಹೊಂದಿದ್ದು ಏಕಕಾಲದಲ್ಲಿ ದಾಳಿ ನಡೆದಿದೆ. ಅಧಿಕಾರಿ ರುದ್ರೇಶನನ್ನು ಪಕ್ಕದಲ್ಲಿ ಕೂರಿಸಿಕೊಂಡು 8 ಕ್ಕೂ ಅಧಿಕ ಸಿಬ್ಬಂದಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಂಪ್ಯೂಟರ್ ನಲ್ಲಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆರೋಪಿ ಭ್ರಷ್ಟ ಅಧಿಕಾರಿಯನ್ನು ಎಸಿಬಿ ವಶಕ್ಕೆ ಪಡೆದಿದೆ.
ರುದ್ರೇಶಪ್ಪ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಿವಾಸಿಯಾಗಿದ್ದು ಹಾಲಿ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ಆಯುಕ್ತನಾಗಿದ್ದಾನೆ.
Gadag Agriculture joint commissioner house raided by ACB, 9 Kilo gold and 15 lakh cash seized. Several regions of Karnataka hae been raided by ACB in the early hours of Wednesday.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm