ಬ್ರೇಕಿಂಗ್ ನ್ಯೂಸ್
27-11-21 10:41 pm Mangaluru correspondent ಕರ್ನಾಟಕ
ಬೆಂಗಳೂರು, ನ.27: ಓಮಿಕ್ರಾನ್ ಕೊರೊನಾ ರೂಪಾಂತರಿ ವೈರಸ್ ಬಗ್ಗೆ ಆತಂಕ ವ್ಯಕ್ತವಾಗಿರುವ ನಡುವೆಯೇ ದಕ್ಷಿಣ ಆಫ್ರಿಕಾ ದೇಶದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರು ಕೋವಿಡ್ ಪಾಸಿಟಿವ್ ಆಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಇಬ್ಬರಲ್ಲೂ ಕೋವಿಡ್ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ.
ಹೈ ರಿಸ್ಕ್ ಎಂದು ಪಟ್ಟಿ ಮಾಡಿರುವ ಹತ್ತು ದೇಶಗಳಿಂದ ಬೆಂಗಳೂರಿಗೆ ಕಳೆದ ಒಂದು ವಾರದಲ್ಲಿ 584 ಮಂದಿ ಆಗಮಿಸಿದ್ದು, ಅದರಲ್ಲಿ 94 ಮಂದಿ ದಕ್ಷಿಣ ಆಫ್ರಿಕಾದಿಂದಲೇ ಬಂದಿದ್ದಾರೆ. ಈ ಪೈಕಿ ನ.11 ಮತ್ತು ನ.20ರಂದು ಆಗಮಿಸಿದ್ದ ಭಾರತದ ಪ್ರಜೆಗಳನ್ನು ಶಂಕೆ ಮೇರೆಗೆ ಓಮಿಕ್ರಾನ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ, ಅವರಿಗೆ ಪಾಸಿಟಿವ್ ಆಗಿದೆ, ಆದರೆ ಆಮಿಕ್ರಾನ್ ಆಗಿಲ್ಲ. ಬದಲಿಗೆ ಡೆಲ್ಟಾ ರೂಪಾಂತರಿ ಅವರಲ್ಲಿತ್ತು ಎಂಬ ಮಾಹಿತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.
ಇಬ್ಬರು ಪಾಸಿಟಿವ್ ಆಗಿರುವುದು ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿತ್ತು. ಆದರೆ, ಅವರಿಬ್ಬರಿಗೂ ಹೊಸ ರೂಪಾಂತರಿ ವೈರಸ್ ಕಂಡುಬಂದಿಲ್ಲ ಅನ್ನುವುದನ್ನು ಜಿಲ್ಲಾಧಿಕಾರಿ ದೃಢಪಡಿಸಿದ್ದಾರೆ. ಕೇಂದ್ರ ಸರಕಾರ, ಕಳೆದ ಎರಡು ವಾರಗಳಲ್ಲಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಆಮಿಕ್ರಾನ್ ಪರೀಕ್ಷೆಗೆ ಒಳಪಡಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಅಧಿಕಾರಿಗಳು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.
Two South African nationals have tested Covid-19 positive at the Kempegowda International Airport in Bengaluru on Saturday, creating panic among the health authorities over the new Omicron variant of the lethal virus.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm