ಬ್ರೇಕಿಂಗ್ ನ್ಯೂಸ್
27-11-21 10:41 pm Mangaluru correspondent ಕರ್ನಾಟಕ
ಬೆಂಗಳೂರು, ನ.27: ಓಮಿಕ್ರಾನ್ ಕೊರೊನಾ ರೂಪಾಂತರಿ ವೈರಸ್ ಬಗ್ಗೆ ಆತಂಕ ವ್ಯಕ್ತವಾಗಿರುವ ನಡುವೆಯೇ ದಕ್ಷಿಣ ಆಫ್ರಿಕಾ ದೇಶದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರು ಕೋವಿಡ್ ಪಾಸಿಟಿವ್ ಆಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಇಬ್ಬರಲ್ಲೂ ಕೋವಿಡ್ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ.
ಹೈ ರಿಸ್ಕ್ ಎಂದು ಪಟ್ಟಿ ಮಾಡಿರುವ ಹತ್ತು ದೇಶಗಳಿಂದ ಬೆಂಗಳೂರಿಗೆ ಕಳೆದ ಒಂದು ವಾರದಲ್ಲಿ 584 ಮಂದಿ ಆಗಮಿಸಿದ್ದು, ಅದರಲ್ಲಿ 94 ಮಂದಿ ದಕ್ಷಿಣ ಆಫ್ರಿಕಾದಿಂದಲೇ ಬಂದಿದ್ದಾರೆ. ಈ ಪೈಕಿ ನ.11 ಮತ್ತು ನ.20ರಂದು ಆಗಮಿಸಿದ್ದ ಭಾರತದ ಪ್ರಜೆಗಳನ್ನು ಶಂಕೆ ಮೇರೆಗೆ ಓಮಿಕ್ರಾನ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ, ಅವರಿಗೆ ಪಾಸಿಟಿವ್ ಆಗಿದೆ, ಆದರೆ ಆಮಿಕ್ರಾನ್ ಆಗಿಲ್ಲ. ಬದಲಿಗೆ ಡೆಲ್ಟಾ ರೂಪಾಂತರಿ ಅವರಲ್ಲಿತ್ತು ಎಂಬ ಮಾಹಿತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.
ಇಬ್ಬರು ಪಾಸಿಟಿವ್ ಆಗಿರುವುದು ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿತ್ತು. ಆದರೆ, ಅವರಿಬ್ಬರಿಗೂ ಹೊಸ ರೂಪಾಂತರಿ ವೈರಸ್ ಕಂಡುಬಂದಿಲ್ಲ ಅನ್ನುವುದನ್ನು ಜಿಲ್ಲಾಧಿಕಾರಿ ದೃಢಪಡಿಸಿದ್ದಾರೆ. ಕೇಂದ್ರ ಸರಕಾರ, ಕಳೆದ ಎರಡು ವಾರಗಳಲ್ಲಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಆಮಿಕ್ರಾನ್ ಪರೀಕ್ಷೆಗೆ ಒಳಪಡಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಅಧಿಕಾರಿಗಳು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.
Two South African nationals have tested Covid-19 positive at the Kempegowda International Airport in Bengaluru on Saturday, creating panic among the health authorities over the new Omicron variant of the lethal virus.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm