ಬ್ರೇಕಿಂಗ್ ನ್ಯೂಸ್
27-11-21 10:41 pm Mangaluru correspondent ಕರ್ನಾಟಕ
ಬೆಂಗಳೂರು, ನ.27: ಓಮಿಕ್ರಾನ್ ಕೊರೊನಾ ರೂಪಾಂತರಿ ವೈರಸ್ ಬಗ್ಗೆ ಆತಂಕ ವ್ಯಕ್ತವಾಗಿರುವ ನಡುವೆಯೇ ದಕ್ಷಿಣ ಆಫ್ರಿಕಾ ದೇಶದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರು ಕೋವಿಡ್ ಪಾಸಿಟಿವ್ ಆಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಇಬ್ಬರಲ್ಲೂ ಕೋವಿಡ್ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ.
ಹೈ ರಿಸ್ಕ್ ಎಂದು ಪಟ್ಟಿ ಮಾಡಿರುವ ಹತ್ತು ದೇಶಗಳಿಂದ ಬೆಂಗಳೂರಿಗೆ ಕಳೆದ ಒಂದು ವಾರದಲ್ಲಿ 584 ಮಂದಿ ಆಗಮಿಸಿದ್ದು, ಅದರಲ್ಲಿ 94 ಮಂದಿ ದಕ್ಷಿಣ ಆಫ್ರಿಕಾದಿಂದಲೇ ಬಂದಿದ್ದಾರೆ. ಈ ಪೈಕಿ ನ.11 ಮತ್ತು ನ.20ರಂದು ಆಗಮಿಸಿದ್ದ ಭಾರತದ ಪ್ರಜೆಗಳನ್ನು ಶಂಕೆ ಮೇರೆಗೆ ಓಮಿಕ್ರಾನ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ, ಅವರಿಗೆ ಪಾಸಿಟಿವ್ ಆಗಿದೆ, ಆದರೆ ಆಮಿಕ್ರಾನ್ ಆಗಿಲ್ಲ. ಬದಲಿಗೆ ಡೆಲ್ಟಾ ರೂಪಾಂತರಿ ಅವರಲ್ಲಿತ್ತು ಎಂಬ ಮಾಹಿತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.
ಇಬ್ಬರು ಪಾಸಿಟಿವ್ ಆಗಿರುವುದು ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿತ್ತು. ಆದರೆ, ಅವರಿಬ್ಬರಿಗೂ ಹೊಸ ರೂಪಾಂತರಿ ವೈರಸ್ ಕಂಡುಬಂದಿಲ್ಲ ಅನ್ನುವುದನ್ನು ಜಿಲ್ಲಾಧಿಕಾರಿ ದೃಢಪಡಿಸಿದ್ದಾರೆ. ಕೇಂದ್ರ ಸರಕಾರ, ಕಳೆದ ಎರಡು ವಾರಗಳಲ್ಲಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಆಮಿಕ್ರಾನ್ ಪರೀಕ್ಷೆಗೆ ಒಳಪಡಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಅಧಿಕಾರಿಗಳು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.
Two South African nationals have tested Covid-19 positive at the Kempegowda International Airport in Bengaluru on Saturday, creating panic among the health authorities over the new Omicron variant of the lethal virus.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm