ಬ್ರೇಕಿಂಗ್ ನ್ಯೂಸ್
03-12-21 06:02 pm HK Desk news ಕರ್ನಾಟಕ
ಮೈಸೂರು, ಡಿ.3 : ಕೆ.ಆರ್.ಎಸ್ ಅಣೆಕಟ್ಟಿನ ಜಲಾಶಯಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಬಳಿಯ ಹಿನ್ನೀರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಮೈಸೂರಿನ ಮೇಟಗಳ್ಳಿ ನಿವಾಸಿಗಳಾದ ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರೂ ಸಂಬಂಧಿಕರಾಗಿದ್ದು ನಿಸರ್ಗ ಮತ್ತು ನವೀನ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ನಡುವೆ ನವೆಂಬರ್ 20 ರಂದು ನಿಸರ್ಗಳನ್ನು ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು. 15 ದಿನ ಜೊತೆಗಿದ್ದ ಹುಡುಗಿ ಡಿ.1 ರಂದು ನಾಪತ್ತೆಯಾಗಿದ್ದಳು.
ಇತ್ತ ಅದೇ ದಿನ ಮದ್ಯಾಹ್ನ ಆಕೆಯ ಪ್ರಿಯಕರ ನವೀನ್ ಕೂಡ ಮನೆಯಿಂದ ನಾಪತ್ತೆಯಾಗಿದ್ದ. ಇಂದು ಇಬ್ಬರ ಮೃತದೇಹವೂ ಒಂದಕ್ಕೊಂದು ಕಟ್ಟಿದ ಸ್ಥಿತಿಯಲ್ಲಿ ಕೆ.ಆರ್.ಎಸ್ ನ ನಾತ್೯ಬ್ಯಾಂಕ್ ನ ಮಿಲ್ಟ್ರಿ ಕ್ಯಾಂಪ್ ಬಳಿ ಪತ್ತೆಯಾಗಿದೆ.
ಇಬ್ಬರೂ ಚೂಡಿದಾರ್ ಶಾಲಿನಲ್ಲಿ ಪರಸ್ಪರ ಕಟ್ಟಿಕೊಂಡು ಹಿನ್ನೀರಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು
ಕೆಆರ್ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru Lovers Couple jump in KRS dam end life. The deceased have been identified as Naveen (20) and Nisaraga (19).
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm