ಬ್ರೇಕಿಂಗ್ ನ್ಯೂಸ್
03-12-21 06:02 pm HK Desk news ಕರ್ನಾಟಕ
ಮೈಸೂರು, ಡಿ.3 : ಕೆ.ಆರ್.ಎಸ್ ಅಣೆಕಟ್ಟಿನ ಜಲಾಶಯಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಬಳಿಯ ಹಿನ್ನೀರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಮೈಸೂರಿನ ಮೇಟಗಳ್ಳಿ ನಿವಾಸಿಗಳಾದ ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರೂ ಸಂಬಂಧಿಕರಾಗಿದ್ದು ನಿಸರ್ಗ ಮತ್ತು ನವೀನ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ನಡುವೆ ನವೆಂಬರ್ 20 ರಂದು ನಿಸರ್ಗಳನ್ನು ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು. 15 ದಿನ ಜೊತೆಗಿದ್ದ ಹುಡುಗಿ ಡಿ.1 ರಂದು ನಾಪತ್ತೆಯಾಗಿದ್ದಳು.
ಇತ್ತ ಅದೇ ದಿನ ಮದ್ಯಾಹ್ನ ಆಕೆಯ ಪ್ರಿಯಕರ ನವೀನ್ ಕೂಡ ಮನೆಯಿಂದ ನಾಪತ್ತೆಯಾಗಿದ್ದ. ಇಂದು ಇಬ್ಬರ ಮೃತದೇಹವೂ ಒಂದಕ್ಕೊಂದು ಕಟ್ಟಿದ ಸ್ಥಿತಿಯಲ್ಲಿ ಕೆ.ಆರ್.ಎಸ್ ನ ನಾತ್೯ಬ್ಯಾಂಕ್ ನ ಮಿಲ್ಟ್ರಿ ಕ್ಯಾಂಪ್ ಬಳಿ ಪತ್ತೆಯಾಗಿದೆ.
ಇಬ್ಬರೂ ಚೂಡಿದಾರ್ ಶಾಲಿನಲ್ಲಿ ಪರಸ್ಪರ ಕಟ್ಟಿಕೊಂಡು ಹಿನ್ನೀರಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು
ಕೆಆರ್ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru Lovers Couple jump in KRS dam end life. The deceased have been identified as Naveen (20) and Nisaraga (19).
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm